Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಷಣೆ

Webdunia
ಶನಿವಾರ, 20 ಅಕ್ಟೋಬರ್ 2018 (15:19 IST)
ಬೆಳ್ಳಂಬೆಳಗ್ಗೆಯೇ ಜೆಸಿಬಿ ವಾಹನವು ಘರ್ಜಿಸಿದೆ. ಖಾಸಗಿಯವರಿಂದ ಒತ್ತುವರಿಯಾಗಿದ್ದ ಸರ್ಕಾರದ ಜಮೀನನ್ನು ವಶಕ್ಕೆ ಪಡೆಯಲಾಗಿದೆ.

 ಕೋಲಾರದ ಆರ್ ಜಿ ಲೇಔಟ್ ಪ್ರದೇಶದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲು ಸರ್ಕಾರ ಜಮೀನು ಮಂಜೂರು ಮಾಡಿದೆ. ಸದರಿ ಜಮೀನಿನಲ್ಲಿ ಈಗಾಗಲೇ ಕಾಮಗಾರಿಯೂ ಶುರುವಾಗಿದೆ. ಈ ಮಧ್ಯೆ ವಾಲ್ಮೀಕಿ ಭವನಕ್ಕೆ ಸೇರಿರುವ ಜಮೀನಿನ ಪೈಕಿ ಎರಡೂಕಾಲು ಗುಂಟೆ ವಿಸ್ತೀರ್ಣದ ಪ್ರದೇಶವು ಒತ್ತುವರಿಯಾಗಿದೆ ಅನ್ನೋ ದೂರು ಕೇಳಿ ಬಂದಿತ್ತು.

ಪಕ್ಕದಲ್ಲಿಯೇ ಹೊಸದಾಗಿ ನಿರ್ಮಾಣ ಆಗ್ತಿರೋ ಕಲ್ಯಾಣ ಮಂಟಪದವರು ವಾಲ್ಮೀಕಿ ಭವನದ ಜಮೀನನ್ನು ಅತಿಕ್ರಮಿಸಿದ್ದಾರೆ ಅನ್ನೋ ದೂರು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ಜಮೀನಿನ ಸರ್ವೇ ನಡೆದು ಅತಿಕ್ರಮಿಸಿರುವ ಆರೋಪವೂ ಸಾಬೀತಾಗಿತ್ತು. ಇದೆಲ್ಲದರ ಫಲವಾಗಿ  ಅಧಿಕಾರಿಗಳ ತಂಡ ಸಹಿತ ಸ್ಥಳಕ್ಕೆ ಧಾವಿಸಿದ ಜಿಲ್ಲಾಧಿಕಾರಿ ಮಂಜುನಾಥ, ಒತ್ತುವರಿ ಸ್ಥಳದಲ್ಲಿನ ಅನಧಿಕೃತವಾಗಿ ನಿರ್ಮಾಣಗಳನ್ನು ತೆರವಿಗೆ ಸೂಚಿಸಿದರು. ಒತ್ತುವರಿಯಾಗಿದ್ದ ಜಮೀನನ್ನು ವಶಕ್ಕೆ ಪಡೆದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments