Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಜೆಸಿಬಿ ಘರ್ಜನೆ

Webdunia
ಬುಧವಾರ, 12 ಜುಲೈ 2023 (17:20 IST)
ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಜೆಸಿಬಿ ಘರ್ಜಿಸಿದೆ.ನಗರದ  ಆಸ್ಟೀನ್ ಟೌನ್ ನಲ್ಲಿ ಅನಧಿಕೃತ ಶೆಡ್ ಗಳ ತೆರವು ಮಾಡಲಾಗಿದೆ. ಬಿಡಿಎ ಅಲರ್ಟ್ ಮಾಡಿದ್ದ ಜಾಗದಲ್ಲಿ ಅನಧಿಕೃತವಾಗಿ ಮಳೆಗೆಗಳು ತಲೆ ಎತ್ತಿದ್ದು,ಅನಧಿಕೃತ ಮಳಿಗೆಗಳಲ್ಲಿ ಅಕ್ರಮ ಚಟುವಟಿಕೆ ಆರೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ದೊಮ್ಮಲೂರು ಉಪವಿಭಾಗದ ಎಇಇ ಮೂರ್ತಿ ನೇತೃತ್ವದಲ್ಲಿ ತೆರವು ಕಾರ್ಯ ಮಾಡಲಾಗಿದೆ.20 ಕ್ಕೂ ಹೆಚ್ಚು ಅನಧಿಕೃತ ಶೆಡ್ ಗಳ ತೆರವು ಮಾಡಲಾಗಿದೆ.ಕೆಬಿಆರ್ ರಸ್ತೆಯಲ್ಲಿದ್ದ ತಳ್ಳೋ ಗಾಡಿಗಳ ತೆರವು ಮಾಡಿದ್ದು,ಮಳಿಗೆಗಳನ್ನ ಖಾಲಿ ಮಾಡಿಸಿ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ತೆರವು ಕಾರ್ಯಾಚರಣೆ ಮಾಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments