Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ

Webdunia
ಮಂಗಳವಾರ, 20 ಡಿಸೆಂಬರ್ 2022 (14:14 IST)
ಬಿಬಿಎಂಪಿ ಒತ್ತುವರಿ ಅಲ್ಲ ಬದಲಿಗೆ ಸರಿಯಿದ್ದ ರಸ್ತೆಯನ್ನು ಕಿತ್ತು ಹಾಕುತ್ತಿದೆ.ಕೋಟಿ ಕೋಟಿ ಖರ್ಚು ಮಾಡಿದ್ದ ಸಿಮೆಂಟ್ ರಸ್ತೆ ಪುಡಿ ಪುಡಿಯಾಗಿದೆ.ಐದು ವರ್ಷಗಳ ಹಿಂದೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿತ್ತು.ಸರಿಯಾಗಿದ್ದ ರಸ್ತೆಯನ್ನ ಜೆಸಿಬಿಗಳು  ತೆಗೆದು ಹಾಕುತ್ತಿದೆ.ಚಾಮರಾಜಪೇಟೆಯ ೫ನೇ ಮುಖ್ಯ ರಸ್ತೆಯಲ್ಲಿ ಅವಾಂತರ ಉಂಟಾಗಿದೆ.ಬಿಬಿಎಂಪಿಯಿಂದ ಮತ್ತೊಂದು ಎಡವಟ್ಟಾಗಿದ್ದು,ಸರಿಯಾಗಿದ್ದ ರಸ್ತೆಯನ್ನ ಬಿಬಿಎಂಪಿ ಹಾಳು ಮಾಡುತ್ತಿದೆ.ಕಾಮಗಾರಿಯಿಂದಾಗಿ ತೊಂದರೆಗೀಡಾದ ನಿವಾಸಿಗಳು ಬಿಬಿಎಂಪಿ ಎಡವಟ್ಟಿಗೆ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments