Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ ಆರಂಭ

Webdunia
ಸೋಮವಾರ, 10 ಅಕ್ಟೋಬರ್ 2022 (21:14 IST)
ಎರಡನೇ ಹಂತದ ಒತ್ತುವರಿ ತೆರವು ಕಾರ್ಯವನ್ನ ಬಿಬಿಎಂಪಿ ಆರಂಭಿಸಿದೆ.ಕೆ ಆರ್ ಪುರ ವ್ಯಾಪ್ತಿಯ ಕೆಂಬ್ರಿಡ್ಜ್ ಕಾಲೇಜು ಹಿಂಭಾಗದಿಂದ ತೆರವು ಕಾರ್ಯ ಆರಂಭವಾಗಿದೆ.ಎಸ್ ಆರ್ ಲೇಔಟ್ ನಲ್ಲಿ ಸುಮಾರು 300 ಮೀಟರ್ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ನಡೆಸಲಿದೆ.ರಾಜಕಾಲುವೆ ಮೇಲಿರುವ ಕಾಂಪೌಂಡ್ ತೆರವು ಬಿಬಿಎಂಪಿ ಮಾಡಿದೆ.ಈಗಾಗಲೇ ರಾಜಕಾಲುವೆ ಒತ್ತುವರಿ ಬಗ್ಗೆ ಬಿಬಿಎಂಪಿ ಮಾರ್ಕಿಂಗ್ ಮಾಡಿದೆ.
 
 ರಾಜಕಾಲುವೆ ಒತ್ತುವರಿ ತೆರವು ಪುನರಾರಂಭವಾಗಿದ್ದು. ವೈಟ್ ಫೀಲ್ಡ್  ಬಳಿಯ  ರಾಮಗೊಂಡನಹಳ್ಳಿ, ನಲ್ಲೂರಳ್ಳಿ ಬಳಿ ರಾಜಕಾಲುವೆ ತೆರವು ಕಾರ್ಯಾಚರಣೆ ಮುಂದುವರೆದಿದೆ. ಸ್ಥಳಕ್ಕೆ ಜೆಸಿಬಿ, ಬಿಬಿಎಂಪಿ ಅಧಿಕಾರಿಗಳು ಬಂದಿದ್ದಾರೆ.ಮಹಾದೇವಪುರ ಮುಖ್ಯ ಎಂಜಿನೀಯರ್ ಬಸವರಾಜ್ ಕಬಾಡೆ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮುಂದುವರೆದಿದೆ.50 ಅಡಿಗೂ ಹೆಚ್ಚು ಶೀಲವಂತನಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆ ಒತ್ತುವರಿಯಾಗಿದೆ.ರಾಜಕಾಲುವೆ ಮೇಲೆ‌ ಕಾಂಪೌಂಡ್ ಹಾಗೂ ಶೆಡ್ ನಿರ್ಮಾಣಮಾಡಲಾಗಿದೆ.ಈಗ 4 ಶೆಡ್ ಹಾಗೂ ಕಾಂಪೌಂಡ್ ತೆರವು ಕಾರ್ಯಾಚರಣೆಗೆ ಶೆಡ್ ಮಾಲೀಕರು ಅಡ್ಡಿಪಡಿಸಿದಾರೆ.ಶೆಡ್ ಮಾಲೀಕರ ವಿರೋಧ ಬಿಬಿಎಂಪಿ ಅಧಿಕಾರಿಗಳು ಪೋಲಿಸರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments