Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿ ಘರ್ಜನೆ ಆರಂಭ

Webdunia
ಸೋಮವಾರ, 10 ಅಕ್ಟೋಬರ್ 2022 (21:14 IST)
ಎರಡನೇ ಹಂತದ ಒತ್ತುವರಿ ತೆರವು ಕಾರ್ಯವನ್ನ ಬಿಬಿಎಂಪಿ ಆರಂಭಿಸಿದೆ.ಕೆ ಆರ್ ಪುರ ವ್ಯಾಪ್ತಿಯ ಕೆಂಬ್ರಿಡ್ಜ್ ಕಾಲೇಜು ಹಿಂಭಾಗದಿಂದ ತೆರವು ಕಾರ್ಯ ಆರಂಭವಾಗಿದೆ.ಎಸ್ ಆರ್ ಲೇಔಟ್ ನಲ್ಲಿ ಸುಮಾರು 300 ಮೀಟರ್ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ನಡೆಸಲಿದೆ.ರಾಜಕಾಲುವೆ ಮೇಲಿರುವ ಕಾಂಪೌಂಡ್ ತೆರವು ಬಿಬಿಎಂಪಿ ಮಾಡಿದೆ.ಈಗಾಗಲೇ ರಾಜಕಾಲುವೆ ಒತ್ತುವರಿ ಬಗ್ಗೆ ಬಿಬಿಎಂಪಿ ಮಾರ್ಕಿಂಗ್ ಮಾಡಿದೆ.
 
 ರಾಜಕಾಲುವೆ ಒತ್ತುವರಿ ತೆರವು ಪುನರಾರಂಭವಾಗಿದ್ದು. ವೈಟ್ ಫೀಲ್ಡ್  ಬಳಿಯ  ರಾಮಗೊಂಡನಹಳ್ಳಿ, ನಲ್ಲೂರಳ್ಳಿ ಬಳಿ ರಾಜಕಾಲುವೆ ತೆರವು ಕಾರ್ಯಾಚರಣೆ ಮುಂದುವರೆದಿದೆ. ಸ್ಥಳಕ್ಕೆ ಜೆಸಿಬಿ, ಬಿಬಿಎಂಪಿ ಅಧಿಕಾರಿಗಳು ಬಂದಿದ್ದಾರೆ.ಮಹಾದೇವಪುರ ಮುಖ್ಯ ಎಂಜಿನೀಯರ್ ಬಸವರಾಜ್ ಕಬಾಡೆ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮುಂದುವರೆದಿದೆ.50 ಅಡಿಗೂ ಹೆಚ್ಚು ಶೀಲವಂತನಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆ ಒತ್ತುವರಿಯಾಗಿದೆ.ರಾಜಕಾಲುವೆ ಮೇಲೆ‌ ಕಾಂಪೌಂಡ್ ಹಾಗೂ ಶೆಡ್ ನಿರ್ಮಾಣಮಾಡಲಾಗಿದೆ.ಈಗ 4 ಶೆಡ್ ಹಾಗೂ ಕಾಂಪೌಂಡ್ ತೆರವು ಕಾರ್ಯಾಚರಣೆಗೆ ಶೆಡ್ ಮಾಲೀಕರು ಅಡ್ಡಿಪಡಿಸಿದಾರೆ.ಶೆಡ್ ಮಾಲೀಕರ ವಿರೋಧ ಬಿಬಿಎಂಪಿ ಅಧಿಕಾರಿಗಳು ಪೋಲಿಸರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments