Webdunia - Bharat's app for daily news and videos

Install App

ಹೆಗಡೆ ವಿರುದ್ಧ ಸೇಡು ತೀರಿಸಿಕೊಳ್ತಾರಾ ಜೆಡಿ?

Webdunia
ಬುಧವಾರ, 20 ಫೆಬ್ರವರಿ 2019 (15:27 IST)
ನಾನು ಜೀವನದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ತಪ್ಪು ಮಾಡಲ್ಲ. ಹೀಗಂತ ಮಾಜಿ ಶಾಸಕ ಹೇಳಿದ್ದು, ಇದೀಗ ಕೈಪಾಳೆಯಕ್ಕೆ ಮತ್ತೆ ಮರಳಿದ್ದಾರೆ. ಕೇಂದ್ರ ಸಚಿವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.

ಮಾಜಿ ಶಾಸಕ ಜೆ.ಡಿ ನಾಯ್ಕ ಹೇಳಿಕೆ ನೀಡಿದ್ದು, ನಾನು ಜೀವನದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ತಪ್ಪು ಮಾಡಲ್ಲ.
2018 ರಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟು 6  ತಿಂಗಳು ಬಿಜೆಪಿಯಲ್ಲಿದ್ದೆ. ಆದ್ರೆ ನನಗೆ ಅಲ್ಲಿರಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾಯಕರು ಹೇಳಿದ ಕೆಲಸ ಮಾಡಿಕೊಂಡು ಇರ್ತೇನೆ ಎಂದರು.

ನಾನು 2018 ರ ಚುನಾವಣೆಯಲ್ಲಿ ಸ್ಪರ್ಧಿಸಲು ಆಗಲಿಲ್ಲ ಎಂದು ಬಿಜೆಪಿಯಿಂದ ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಗೆ ಪ್ರಯತ್ನ ಮಾಡಿದ್ದ ಜೆ.ಡಿ ನಾಯ್ಕ್ ಹೇಳಿದ್ದಾರೆ.

ಜೆ.ಡಿ ನಾಯ್ಕ್ ಗೆ ಸಂಸದ ಅನಂತ್ ಕುಮಾರ್ ಹೆಗಡೆ ಟಿಕೆಟ್ ತಪ್ಪಿಸಿದ್ದರು ಎನ್ನಲಾಗಿದೆ. ಆಗ ಸುನೀಲ್ ನಾಯ್ಕ್ ಗೆ ಟಿಕೆಟ್  ಕೊಡಿಸಿದ್ರು. ಸುನೀಲ್ ನಾಯ್ಕ ಎಂಟ್ರಿಯಿಂದ ಬಿಜೆಪಿಯಲ್ಲಿ ಜೆಡಿ ನಾಯ್ಕ್ ಗೆ ಉಸಿರುಗಟ್ಟಿದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಅನಂತ್ ಕುಮಾರ್ ವಿರುದ್ಧ ಚುನಾವಣೆಯಲ್ಲಿ ಕೆಲಸ ಮಾಡಲು ಕಾಂಗ್ರೆಸ್ ಗೆ ಮರಳಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments