Webdunia - Bharat's app for daily news and videos

Install App

ಸಿಎಂ ಎದುರಲ್ಲೇ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ

Webdunia
ಶನಿವಾರ, 13 ಏಪ್ರಿಲ್ 2019 (12:14 IST)
ಮಂಡ್ಯ : ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಎದುರಲ್ಲೇ ಕಬ್ಬಿನ ಬಾಕಿ ಹಣ ಕೇಳಿದ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಗುರುವಾರ ರಾತ್ರಿ ಸಿಎಂ ಕುಮಾರಸ್ವಾಮಿ ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ  ರೈತ ರವಿ ಅವರು, ಕಾರ್ಖಾನೆಗೆ ಕಬ್ಬು ಸಾಗಿಸಿ 6 ತಿಂಗಳಾಗಿವೆ. ಇನ್ನೂ ಹಣ ಬಂದಿಲ್ಲ. ನೀವು ಕಬ್ಬಿನ ದರ ನಿಗದಿ ಮಾಡಿಲ್ಲ. ಭತ್ತ ಖರೀದಿ ಕೇಂದ್ರ ತೆರೆದಿಲ್ಲ, ಕೇಂದ್ರದಿಂದಲೂ ಹಣ ಬಂದಿಲ್ಲ. ರೈತರ ರಕ್ಷಣೆ ಮಾಡುವ ಮೊದಲು ಈ ಕೆಲಸ ಮಾಡಿ ಎಂದು ಹೇಳಿದ್ದಾರೆ.


ಆಗ ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಚುನಾವಣೆ ಮುಗಿದ ತಕ್ಷಣ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಪ್ರಚಾರಕ್ಕೆ ಬಂದಿರುವ ಸಿಎಂ ಅವರನ್ನೇ ಪ್ರಶ್ನಿಸುತ್ತಿಯಾ ಎಂದು ಜೆಡಿಎಸ್ ಕಾರ್ಯಕರ್ತರು ರೈತ ರವಿಯನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಇದನ್ನು ನೋಡಿದ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡದೆ ಮುಂದಿನ ಗ್ರಾಮಕ್ಕೆ ತೆರಳಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments