Webdunia - Bharat's app for daily news and videos

Install App

ಜೆಡಿಎಸ್ ಕಾರ್ಯಕರ್ತರಿಂದ ಕಲ್ಲು ತೂರಾಟದ ಭೀತಿ: MLA ಮನೆಗೆ ಬಿಗಿ ಭದ್ರತೆ

Webdunia
ಶುಕ್ರವಾರ, 8 ಫೆಬ್ರವರಿ 2019 (13:51 IST)
ಶಾಸಕರೊಬ್ಬರು ಸದನದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಎಂಎಲ್ಎ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಜನಪ್ರತಿನಿಧಿಯ ಮನೆಗೆ ಭದ್ರತೆ ಬಿಗಿಗೊಳಿಸಲಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶಾಸಕರ ಮನೆ ಸಮೀಪದಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಿಸಲಾಗಿದೆ.

ಶಾಸಕ ನಾರಾಯಣಗೌಡರ ನಿವಾಸದ ಬಳಿ ಪೊಲೀಸ್ ಡಿಆರ್ ತುಕಡಿ ನಿಯೋಜಿಸಲಾಗಿದೆ. ಶಾಸಕ ಸದನಕ್ಕೆ ತೆರಳದ ಹಿನ್ನಲೆ ಮನೆಗೆ ಪೊಲೀಸ್ ಕಣ್ಗಾವಲು ಬಿಗಿಗೊಳಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರಿಂದ ಮನೆ ಮೇಲೆ ಕಲ್ಲೂ ತೂರಾಟದ ಭೀತಿಯಿಂದ ಪೊಲೀಸ್ ಕಣ್ಗಾವಲು ಇರಿಸಲಾಗಿದೆ.

ಶಾಸಕರ ನಿವಾಸದ ಸ್ವಲ್ಪ ದೂರದ ಬಳಿ ಪೊಲೀಸ್ ಡಿಆರ್ ವಾಹನ ನಿಲ್ಲಿಸಲಾಗಿದೆ. ಮನೆ ಬಳಿ ಪೊಲೀಸ್ ಭದ್ರತೆ ಹಾಕಿದರೇ ಮಾಧ್ಯಮಗಳಲ್ಲಿ ಸುದ್ದಿ ಆಗುತ್ತದೆ ಎಂಬ ಕಾರಣಕ್ಕೆ ಶಾಸಕರ ಮನೆ ಸಮೀಪ ಪೊಲೀಸ್ ಕಣ್ಗಾವಲು ಹೆಚ್ಚಿಸಿ,
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments