Webdunia - Bharat's app for daily news and videos

Install App

ಜೆಡಿಎಸ್ ಕಾರ್ಯಕರ್ತರಿಂದ ಕಲ್ಲು ತೂರಾಟದ ಭೀತಿ: MLA ಮನೆಗೆ ಬಿಗಿ ಭದ್ರತೆ

Webdunia
ಶುಕ್ರವಾರ, 8 ಫೆಬ್ರವರಿ 2019 (13:51 IST)
ಶಾಸಕರೊಬ್ಬರು ಸದನದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಎಂಎಲ್ಎ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಜನಪ್ರತಿನಿಧಿಯ ಮನೆಗೆ ಭದ್ರತೆ ಬಿಗಿಗೊಳಿಸಲಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶಾಸಕರ ಮನೆ ಸಮೀಪದಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಿಸಲಾಗಿದೆ.

ಶಾಸಕ ನಾರಾಯಣಗೌಡರ ನಿವಾಸದ ಬಳಿ ಪೊಲೀಸ್ ಡಿಆರ್ ತುಕಡಿ ನಿಯೋಜಿಸಲಾಗಿದೆ. ಶಾಸಕ ಸದನಕ್ಕೆ ತೆರಳದ ಹಿನ್ನಲೆ ಮನೆಗೆ ಪೊಲೀಸ್ ಕಣ್ಗಾವಲು ಬಿಗಿಗೊಳಿಸಲಾಗಿದೆ. ಜೆಡಿಎಸ್ ಕಾರ್ಯಕರ್ತರಿಂದ ಮನೆ ಮೇಲೆ ಕಲ್ಲೂ ತೂರಾಟದ ಭೀತಿಯಿಂದ ಪೊಲೀಸ್ ಕಣ್ಗಾವಲು ಇರಿಸಲಾಗಿದೆ.

ಶಾಸಕರ ನಿವಾಸದ ಸ್ವಲ್ಪ ದೂರದ ಬಳಿ ಪೊಲೀಸ್ ಡಿಆರ್ ವಾಹನ ನಿಲ್ಲಿಸಲಾಗಿದೆ. ಮನೆ ಬಳಿ ಪೊಲೀಸ್ ಭದ್ರತೆ ಹಾಕಿದರೇ ಮಾಧ್ಯಮಗಳಲ್ಲಿ ಸುದ್ದಿ ಆಗುತ್ತದೆ ಎಂಬ ಕಾರಣಕ್ಕೆ ಶಾಸಕರ ಮನೆ ಸಮೀಪ ಪೊಲೀಸ್ ಕಣ್ಗಾವಲು ಹೆಚ್ಚಿಸಿ,
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಮುಂದಿನ ಸುದ್ದಿ
Show comments