ಬಿಜೆಪಿ ಅಭ್ಯರ್ಥಿ ಮೇಲೆ ಚಪ್ಪಲಿ ತೂರಿದ ಜೆಡಿಎಸ್ ಕಾರ್ಯಕರ್ತರು

Webdunia
ಮಂಗಳವಾರ, 19 ನವೆಂಬರ್ 2019 (18:25 IST)
ಬಿಜೆಪಿ ಅಭ್ಯರ್ಥಿ ಮೆರವಣಿಗೆ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಡ್ಯದ ಕೆ.ಆರ್.ಪೇಟೆಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರನ್ನ ಬಿಜೆಪಿ ಅಭ್ಯರ್ಥಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಹಾಗೂ ಅವರ ಪತ್ನಿಯಿಂದ ತರಾಟೆ ನಡೆದಿದ್ದು, ಚುನಾವಣಾಧಿಕಾರಿ ಕಚೇರಿಯಲ್ಲೇ ಇದು ನಡೆದಿದೆ. 

ಮಂಡ್ಯ ಎಸ್ಪಿ ಪರಶುರಾಮ್ ಗೆ ತರಾಟೆ ಒಳಗಾದ ಅಧಿಕಾರಿಯಾಗಿದ್ದರೆ, ಸಚಿವ ಮಾಧುಸ್ವಾಮಿ, ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಹೀಗಾಗಿ ಜೆಡಿಎಸ್ ಅಭ್ಯರ್ಥಿ, ಕಾರ್ಯಕರ್ತರ ಬಳಿಗೆ ತೆರಳಲು ಯತ್ನಿಸಿದ್ದಾರೆ ನಾರಾಯಣಗೌಡ. ಆಗ ನಾರಾಯಣಗೌಡರನ್ನ ಸಮಾಧಾನಪಡಿಸಿ ಒಳಗೆ ಕರೆದೊಯ್ದರು ಪೊಲೀಸರು.

ಚಪ್ಪಲಿಯಲ್ಲಿ ಹೊಡೆಯೋಕೆ ಅವರ್ಯಾರು? ಅವರೇನು ಗೂಂಡಾಗಿರಿ ಮಾಡೋಕೆ ಬಂದಿದ್ದಾರಾ?
ನಾನೇ ಅವರನ್ನ ಕೇಳ್ತೀನಿ ಬಿಡಿ. ನಾನೂ ಆ ಪಕ್ಷದಲ್ಲಿದ್ದವನು. ನಾನು ಅಂತಹ ಕಲ್ಚರ್ ಕಲಿತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments