ಆಕ್ಸಿಜನ್ ಸಿಲಿಂಡರ್ ಖರೀದಿ ವ್ಯವಹಾರ: ವಿವಾದಕ್ಕೀಡಾದ ಸುಮಲತಾ ಅಂಬರೀಶ್

Webdunia
ಶನಿವಾರ, 8 ಮೇ 2021 (10:22 IST)
ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಸ್ವಂತ ಖರ್ಚಿನಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಕ್ಸಿಜನ್ ವ್ಯವಸ್ಥೆ ಮಾಡಿದ್ದಾರೆ ಎಂಬ ಸುದ್ದಿ ಎರಡು ದಿನಗಳ ಹಿಂದೆ ಓಡಾಡುತ್ತಿತ್ತು. ಆದರೆ ಅದೀಗ ವಿವಾದದಲ್ಲಿದೆ.


ಸುಮಲತಾ ಸ್ವಂತ ಖರ್ಚಿನಲ್ಲಿ ಆಕ್ಸಿಜನ್ ಸಿಲಿಂಡರ್ ಖರೀದಿಸಿಲ್ಲ. ಬದಲಾಗಿ ಸರ್ಕಾರದಿಂದ ಮಂಜೂರಾದ ಆಕ್ಸಿಜನ್ ಗಳನ್ನೇ ನೀಡಿ ತಾವು ಪ್ರಚಾರ ಪಡೆದುಕೊಂಡಿದ್ದಾರೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಆರೋಪಿಸಿದ್ದಾರೆ.

ಮಂಡ್ಯದಲ್ಲಿ ದಿನವೊಂದಕ್ಕೆ 3,000 ಲೀ. ಆಕ್ಸಿಜನ್ ಅಗತ್ಯವಿದೆ. ಈ ವರ್ಷ ಎಂ.ಪಿ ಫಂಡ್ ಮುಗಿದ ಹಿನ್ನಲೆಯಲ್ಲಿ ಸ್ವಂತ ಖರ್ಚಿನಿಂದಲೇ ವ್ಯವಸ್ಥೆ ಮಾಡಿರುವುದಾಗಿ ಸುಮಲತಾ ಹೇಳಿದ್ದರು. ಆದರೆ ಇದೆಲ್ಲಾ ಪ್ರಚಾರಕ್ಕಾಗಿ ಹೇಳಿರುವ ಸುಳ್ಳು ಎಂಬುದು ಜೆಡಿಎಸ್ ನಾಯಕರ ಆರೋಪ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments