Webdunia - Bharat's app for daily news and videos

Install App

ಹಾಸನದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ

Webdunia
ಭಾನುವಾರ, 15 ಸೆಪ್ಟಂಬರ್ 2019 (09:35 IST)
ಹಾಸನ : ಹಾಸನದಲ್ಲಿ ನಾಯಕರ ಫೋಟೊ, ನಾಮಫಲಕ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿದೆ.




ಹಾಸನದ ಹೇಮಾವತಿ ಪ್ರತಿಮೆ ಬಳಿ ಮೇಲ್ಚಾವಣಿ ಕಾಮಗಾರಿ ಸ್ಥಳದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಹೆಸರು ಹಾಗು ಮತ್ತೊಂದು ಭಾಗದಲ್ಲಿ ದೇವೇಗೌಡರ ಫೋಟೊ ಹಾಕಲಾಗಿತ್ತು. ದೇವೇಗೌಡರ ಫೋಟೊ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ದೇವೇಗೌಡರ ಫೋಟೊ ತೆರವುಗೊಳಿಸಲಾಗಿದೆ.


ದೇವೇಗೌಡರ ಫೋಟೊ ತೆರವುಗೊಳಿಸಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಶಾಸಕರು ಕೀಳುಮಟ್ಟದ ಪ್ರಚಾರಕ್ಕಾಗಿ ಮಾಜಿ ಪ್ರಧಾನಿ ದೇವೇಗೌಡರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ಹಿನ್ನಲೆಯಲ್ಲಿ ಹಾಸನದ ಹೇಮಾವತಿ ಪ್ರತಿಮೆ ಬಳಿ ಪೊಲೀಸ್ ಬಿಗಿಭದ್ರತೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments