Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಟಿಕೆಟ್ ಬಿಟ್ಟರೂ ರೆಬಲ್ ಸ್ಟಾರ್ ಅಂಬರೀಷ್ ಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ!

ಕಾಂಗ್ರೆಸ್ ಟಿಕೆಟ್ ಬಿಟ್ಟರೂ ರೆಬಲ್ ಸ್ಟಾರ್ ಅಂಬರೀಷ್ ಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ!
ಮಂಡ್ಯ , ಶನಿವಾರ, 28 ಏಪ್ರಿಲ್ 2018 (06:54 IST)
ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಬೇಡವೆಂದು ಕುಳಿತಿದ್ದ ರೆಬಲ್ ಸ್ಟಾರ್ ಅಂಬರೀಷ್ ಗೆ ಇದೀಗ ಜೆಡಿಎಸ್ ಗಾಳ ಹಾಕುತ್ತಿದೆ.

ಜೆಡಿಎಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಂ. ಶ್ರೀನಿವಾಸ್ ಅಂಬರೀಷ್ ಬೆಂಬಲ ಕೋರಿದ್ದಾರೆ. ಇದಕ್ಕಾಗಿ ಅಂಬಿ ಜತೆ ಮಾತುಕತೆಯನ್ನೂ ನಡೆಸಿದ್ದಾರೆ.

ಮಂಡ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಗೆ ಭಾರೀ ವರ್ಚಸ್ಸಿದೆ. ಹೀಗಾಗಿ ಅವರ ಬೆಂಬಲ ಕೋರಿ ಚುನಾವಣೆ ಗೆಲ್ಲಲು ಜೆಡಿಎಸ್ ನಾಯಕ ತಂತ್ರ ರೂಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಯಾವುದೇ ಪ್ರಧಾನಿಗೆ ತೋರದ ಗೌರವ ಪ್ರಧಾನಿ ಮೋದಿಗೆ ನೀಡಿದ ಚೀನಾ