ಕಾಂಗ್ರೆಸ್ ಟಿಕೆಟ್ ಬಿಟ್ಟರೂ ರೆಬಲ್ ಸ್ಟಾರ್ ಅಂಬರೀಷ್ ಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ!

Webdunia
ಶನಿವಾರ, 28 ಏಪ್ರಿಲ್ 2018 (06:54 IST)
ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಬೇಡವೆಂದು ಕುಳಿತಿದ್ದ ರೆಬಲ್ ಸ್ಟಾರ್ ಅಂಬರೀಷ್ ಗೆ ಇದೀಗ ಜೆಡಿಎಸ್ ಗಾಳ ಹಾಕುತ್ತಿದೆ.

ಜೆಡಿಎಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎಂ. ಶ್ರೀನಿವಾಸ್ ಅಂಬರೀಷ್ ಬೆಂಬಲ ಕೋರಿದ್ದಾರೆ. ಇದಕ್ಕಾಗಿ ಅಂಬಿ ಜತೆ ಮಾತುಕತೆಯನ್ನೂ ನಡೆಸಿದ್ದಾರೆ.

ಮಂಡ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಷ್ ಗೆ ಭಾರೀ ವರ್ಚಸ್ಸಿದೆ. ಹೀಗಾಗಿ ಅವರ ಬೆಂಬಲ ಕೋರಿ ಚುನಾವಣೆ ಗೆಲ್ಲಲು ಜೆಡಿಎಸ್ ನಾಯಕ ತಂತ್ರ ರೂಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments