Select Your Language

Notifications

webdunia
webdunia
webdunia
webdunia

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?
ಬೆಂಗಳೂರು , ಗುರುವಾರ, 1 ಫೆಬ್ರವರಿ 2018 (21:10 IST)

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ನಡೆದಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಸೆಳೆಯಲು ಮುಂದಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರು ಜೆಡಿಎಸ್ ಸೇರ್ಪಡೆಯ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...