ಜೆಡಿಎಸ್ ಮಾನ ಹರಾಜು ಹಾಕಿದ ಜನಪ್ರತಿನಿಧಿ ಜೈಲುಪಾಲು

Webdunia
ಗುರುವಾರ, 26 ಡಿಸೆಂಬರ್ 2019 (16:07 IST)
ಮಂಡ್ಯದಲ್ಲಿ ಜೆಡಿಎಸ್ ನ ಮಾನವನ್ನು ಜನಪ್ರತಿನಿಧಿಯೊಬ್ಬ ಹರಾಜು ಹಾಕಿರೋ ಘಟನೆ ನಡೆದಿದೆ.

ಮಂಡ್ಯದ ನಗರಸಭೆ ಸದಸ್ಯ ಭರತೇಶ್ ಅನಧಿಕೃತ ಹಾಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಹೋಗಿ ಬಂಧನಕ್ಕೆ ಒಳಗಾಗಿದ್ದಾನೆ. ಆ ಮೂಲಕ ಪಕ್ಷದ ಮಾನವನ್ನು ಕಳೆದಿದ್ದಾನೆ.

ಮಂಡ್ಯದ ಕೊಮ್ಮೇರಹಳ್ಳಿಯಲ್ಲಿ ಜೂಜಾಟ ಹಾಗೂ ಅಕ್ರಮ ಮದ್ಯವನ್ನು ಭರತೇಶ್ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಗರಸಭೆ ಸದಸ್ಯ ಭರತೇಶ್ ನನ್ನು ಬಂಧನ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಧರ್ಮಸ್ಥಳ ಬುರುಡೆ ಪ್ರಕರಣ: ಸ್ವಲ್ಪ ದಿನಗಳ ಸಮಯ ಸೈಲೆಂಟ್ ಆಗಿದ್ದ ತನಿಖೆ ಮತ್ತೇ ಚುರುಕು

ಮುಂದಿನ ಸುದ್ದಿ
Show comments