Webdunia - Bharat's app for daily news and videos

Install App

ಜೆಡಿಎಸ್ ಮಾನ ಹರಾಜು ಹಾಕಿದ ಜನಪ್ರತಿನಿಧಿ ಜೈಲುಪಾಲು

Webdunia
ಗುರುವಾರ, 26 ಡಿಸೆಂಬರ್ 2019 (16:07 IST)
ಮಂಡ್ಯದಲ್ಲಿ ಜೆಡಿಎಸ್ ನ ಮಾನವನ್ನು ಜನಪ್ರತಿನಿಧಿಯೊಬ್ಬ ಹರಾಜು ಹಾಕಿರೋ ಘಟನೆ ನಡೆದಿದೆ.

ಮಂಡ್ಯದ ನಗರಸಭೆ ಸದಸ್ಯ ಭರತೇಶ್ ಅನಧಿಕೃತ ಹಾಗೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಹೋಗಿ ಬಂಧನಕ್ಕೆ ಒಳಗಾಗಿದ್ದಾನೆ. ಆ ಮೂಲಕ ಪಕ್ಷದ ಮಾನವನ್ನು ಕಳೆದಿದ್ದಾನೆ.

ಮಂಡ್ಯದ ಕೊಮ್ಮೇರಹಳ್ಳಿಯಲ್ಲಿ ಜೂಜಾಟ ಹಾಗೂ ಅಕ್ರಮ ಮದ್ಯವನ್ನು ಭರತೇಶ್ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ನಗರಸಭೆ ಸದಸ್ಯ ಭರತೇಶ್ ನನ್ನು ಬಂಧನ ಮಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments