Webdunia - Bharat's app for daily news and videos

Install App

ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್`ಗೆ ಜೆಡಿಎಸ್ ಬೆಂಬಲ

Webdunia
ಭಾನುವಾರ, 25 ಜೂನ್ 2017 (13:31 IST)
ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್`ಗೆ ಜಾತ್ಯಾತೀತ ಜನತಾದಳ ಬೆಂಬಲ ಸೂಚಿಸಿದೆ. ಮೀರಾಕುಮಾರ್ ನಾಮಪತ್ರಕ್ಕೆ ಸೂಚಕರಾಗಿ ಕುಮಾರಸ್ವಾಮಿ ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ನಿವಾಸಕ್ಕೆ ತೆರಳಿದ್ದ ಎಐಸಿಸಿ ಕಾರ್ಯದರ್ಶಿಗಳು ಕುಮಾರಸ್ವಾಮಿ ಸಹಿ ಪಡೆದಿದ್ದಾರೆ. ಜುಲೈ 17ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.

ಮೀರಾಕುಮಾರ್ ರಾಜಘಾಟ್`ನ ರಾಷ್ಟ್ರಪಿತ ಮಹಾತ್ಮಾಗಾಂಧಿಯವರ ಸ್ಮಾರಕದ ಬಳಿ ಪ್ರಾರ್ಥನೆ ಬಳಿಕ ಚುನಾವಣೆ ಅಖಾಡಕ್ಕೆ ಇಳಿಯಲಿದ್ದು,ನ್ನಲಾಗಿದೆ. ಜೂನ್ 28ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮಧ್ಯೆ, ವಿಪಕ್ಷಗಳ ಮುಖಂಡರ ಜೊತೆ ಮಾತುಕತೆ ನಡೆಸಲಿರುವ ಮೀರಾಕುಮಾರ್ ಬೆಂಬಲ ಕೋರಲಿದ್ದಾರೆ.

ಎನ್`ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬಿಹಾರ ಮಾಜಿ ಗವರ್ನರ್ ಕೋವಿಂದ್ ನಾಮಪತ್ರ ಸಲ್ಲಿಸಿದ್ದಾರೆ. ಎನ್`ಡಿಎ ಅಭ್ಯರ್ಥಿಗೇ ಅಧಿಕ ಬೆಂಬಲವಿದ್ದು, ಅವರೇ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments