ಜೆ.ಡಿ.ಎಸ್ ಬೃಹತ್ ಪ್ರತಿಜ್ಞಾ ಸಮಾವೇಶ

Webdunia
ಭಾನುವಾರ, 5 ಮಾರ್ಚ್ 2023 (18:36 IST)
ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಗಳೂರು ನಿವಾಸಿಗಳ ಜೆ.ಡಿ.ಎಸ್ ಬೃಹತ್ ಪ್ರತಿಜ್ಞಾ ಸಮಾವೇಶವನ್ನು ಬೆಂಗಳೂರಿನ ಶ್ರೀಗಂಧದ ಕಾವಲ್ನ ಒಕ್ಕಲಿಗರ ಸಂಘದ ಫ್ರೌಡಶಾಲೆಯ ಆವರಣದಲ್ಲಿ ನಡೆಸಲಾಯಿತು. ನಾಗಮಂಗಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುರೇಶ್ ಗೌಡ ನೇತ್ರತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ  ಹೆಚ್ ಡಿ ಕುಮಾರಸ್ವಾಮಿ ಭಾಗಿಯಾಗಿ ಮಾತನಾಡಿದ್ರು, ನಾಗಮಂಗಲ ಕ್ಷೇತ್ರದಿಂದ ಬಂದು ಇಲ್ಲಿ ಜೀವನ ನಡೆಸುತ್ತಿದ್ದೀರಿ,ಇಲ್ಲಿ ನಿಮಗಾಗಿ ಒಂದು ಸಭೆಯನ್ನ ಆಯೋಜನೆ ಮಾಡಿದ್ದಾರೆ, ದೇವೇಗೌಡರ ಪರವಾಗಿ ನಾನು ಇಲ್ಲಿಗೆ ಆಗಮಿಸಿದ್ದೇನೆ ಹೆಚ್.ಡಿ.ದೇವೇಗೌಡರಿಗೆ ರಾಜಕೀಯ ಜೀವನ ಕೊಟ್ಟಿದ್ದು ನಾಗಮಂಗಲ. ಇಲ್ಲಿನ ಜನ ದೇವೇಗೌಡರಿಗೆ ನೋವು ಕೊಡಲ್ಲ ಅಂತಾ ಗೊತ್ತಿದೆ. ನಾನು ರಾಜಕೀಯಕ್ಕೆ ಬಂದಿದ್ದೇ ಆಕಸ್ಮಿಕ. ನಾನು ರಾಜಕೀಯಕ್ಕೆ ಬಂದ ಮೇಲೆ ಬೇರೆ ವ್ಯವಹಾರಗಳನ್ನು ಬದಿಗಿಟ್ಟೆ. ನಾನು ಸಿಎಂ ಆಗಿದ್ದಾಗ ಜನರಿಗೆ ಸಿಗ್ತಿಲ್ಲ ಅಂತಾ ಅಪಪ್ರಚಾರ ಮಾಡಿದ್ದರು ಎಂದರು. ಸಮಾವೇಶದಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಸಾವಿರಾರು ಬೆಂಗಳೂರು ನಿವಾಸಿಗಳು ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments