Webdunia - Bharat's app for daily news and videos

Install App

ಸಮನ್ವಯ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ ಜೆಡಿಎಸ್- ಬಿಜೆಪಿ ನಾಯಕರು

Sampriya
ಶುಕ್ರವಾರ, 29 ಮಾರ್ಚ್ 2024 (17:20 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದ ಹಾಗೇ ರಾಜ್ಯದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಜೆಡಿಎಸ್ ಬಿಜೆಪಿ ಮೈತ್ರಿಯಾಗಿ ಕಸರತ್ತುಗಳನ್ನು ನಡೆಸುತ್ತಿದೆ. ಇಂದು ಜೆಡಿಪಿ ಮತ್ತು ಜೆಡಿಎಸ್‌ ಸಮನ್ವಯ ಸಭೆಯು ಬೆಂಗಳೂರಿನಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್,  ಮಾಜಿ ಸಚಿವರು, ಶಾಸಕರು ರಾಜ್ಯ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಅವರು,  ಬಿವೈ ವಿಜಯೇಂದ್ರ ಅವರು ಸಭೆಯಲ್ಲಿ  ಹೆಚ್​ಡಿ ದೇವೇಗೌಡ ಅವರು ಕೊಟ್ಟ ಸಂದೇಶ ಕಾರ್ಯಕರ್ತರಿಗೆ ದೊಡ್ಡ ಶಕ್ತಿ ಬಂದಿದೆ. ಇಂದಿನ ಸಭೆಯಿಂದ 2 ಪಕ್ಷದ ಕಾರ್ಯಕರ್ತರಿಗೆ ಆನೆ ಬಲ ಬಂದಿದೆ. ನಮ್ಮ ವೈಯಕ್ತಿಕ ಸಮಸ್ಯೆ ಏನೇ ಇದ್ದರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ದೇಶಕ್ಕೋಸ್ಕರ ಒಟ್ಟಾಗಿ ಕೆಲಸ ಮಾಡುವ ನಿರ್ಣಯ ಮಾಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments