ಜೆಡಿಎಸ್‌ ಬಿಜೆಪಿಯ ‘ಬಿ’ ಟೀಂ

Webdunia
ಸೋಮವಾರ, 18 ಏಪ್ರಿಲ್ 2022 (18:07 IST)
'ಬಿಜೆಪಿಯ ಬಿ ಟೀಂ ಜೆಡಿಎಸ್‌ಗೆ ಯಾವುದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಬಾರದು. ಯಾವಾಗಲೂ ಹೊಂದಾಣಿಕೆಗೆ ಕಾಯುತ್ತಿರುತ್ತಾರೆ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಜೆಡಿಎಸ್‌ನ್ನು ಟೀಕಿಸಿದ್ದಾರೆ. 'ಜೆಡಿಎಸ್‌ನವರು 30 ಸ್ಥಾನ ಗೆದ್ದರೆ ಸಾಕು ಅಂತಾರೆ. ಹಿಂದೆ ಉತ್ತಮ ಆಡಳಿತ ನೀಡಲಿ ಎಂಬ ಕಾರಣಕ್ಕೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಯಿತು. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ; ಧೀರನೂ ಅಲ್ಲ ಎಂಬಂತೆ ನನ್ನಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು ಎಂದು ಆರೋಪ ಮಾಡಿದ್ದಾರೆ. 'ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು? ಹಿಂದೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿಯೂ ಹೀಗೆ ಮಾಡಿದ್ದೀರಾ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಇದಕ್ಕೆ ಜೆಡಿಎಸ್‌ ಬಿಜೆಪಿಯ ಬಿ.ಟೀಂ ಎನ್ನುವುದು' ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಯಾಗಿ ಇಂದು ವಿಶಿಷ್ಠ ದಾಖಲೆ ಮಾಡಿದ ಸಿದ್ದರಾಮಯ್ಯ

Karnataka Weather: ಇಂದು ಚಳಿಯ ಜೊತೆ ಕೆಲವೆಡೆ ಮೋಡ ಕವಿದ ವಾತಾವರಣ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಮುಂದಿನ ಸುದ್ದಿ
Show comments