ಮೈಸೂರಲ್ಲಿ JDS - BRS ರಣತಂತ್ರ

Webdunia
ಬುಧವಾರ, 19 ಅಕ್ಟೋಬರ್ 2022 (15:32 IST)
ಇಂದು ಮತ್ತೆ ನಾಳೆ ಮೈಸೂರಿನಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ನಡೆಯಲಿದೆ. ತೆಲಂಗಾಣ ಸಚಿವರು  ಕಾರ್ಯಾಗಾರದಲ್ಲಿ ಭಾಗಿಯಾಗುತ್ತಿದ್ದಾರೆ. ತೆಲಂಗಾಣ ಸಿಎಂ ಕೆಸಿಆರ್ ಪುತ್ರ ಕೆ.ಟಿ.ರಾಮರಾವ್ ಸೇರಿದಂತೆ ಎಂಟು ಮಂದಿ ಸಚಿವರು ಭಾಗಿ ಮೈಸೂರಿಗೆ ಆಗಮಿಸಿದ್ದಾರೆ. ಜೆಡಿಎಸ್‌, ಬಿಆರ್‌ಎಸ್‌ ಮೈತ್ರಿ, ಚುನಾವಣಾ ಪ್ರಚಾರ ಕುರಿತಂತೆ ಮಹತ್ವದ ಸಭೆ ನಡೆಯಲಿದ್ದು, ಆಂಧ್ರ, ತೆಲಾಂಗಣ ಗಡಿ ಭಾಗದಲ್ಲಿ ಯಾವ ವಿಚಾರಗಳಿಗೆ ಆದ್ಯತೆ ಕೊಡಬೇಕು, ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಬೆಂಬಲ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಮತದಾರರನ್ನ ಸೆಳೆಯಲು ಯಾವ ಸ್ಟ್ರಾಟಜಿ ಮಾಡಬೇಕು‌, ವಿಶೇಷವಾಗಿ ರೈತಬಂಧು, ದಲಿತ ಬಂಧು ಕಾರ್ಯಕ್ರಮಗಳ ಬಗ್ಗೆ ತೆಲಂಗಾಣ ಸಚಿವರು  ವಿವರಿಸಲಿದ್ದಾರೆ. ಈಗಾಗಲೇ ಹಲವು ಬಾರಿ ಸಿಎಂ KCR  ಭೇಟಿ ಮಾಡಿರುವ ಮಾಜಿ ಸಿಎಂ ಹೆಚ್ ಡಿಕೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಕಾರ್ಯಾಗಾರದಲ್ಲಿ 126 ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments