ಮೈಸೂರಲ್ಲಿ JDS - BRS ರಣತಂತ್ರ

Webdunia
ಬುಧವಾರ, 19 ಅಕ್ಟೋಬರ್ 2022 (15:32 IST)
ಇಂದು ಮತ್ತೆ ನಾಳೆ ಮೈಸೂರಿನಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ನಡೆಯಲಿದೆ. ತೆಲಂಗಾಣ ಸಚಿವರು  ಕಾರ್ಯಾಗಾರದಲ್ಲಿ ಭಾಗಿಯಾಗುತ್ತಿದ್ದಾರೆ. ತೆಲಂಗಾಣ ಸಿಎಂ ಕೆಸಿಆರ್ ಪುತ್ರ ಕೆ.ಟಿ.ರಾಮರಾವ್ ಸೇರಿದಂತೆ ಎಂಟು ಮಂದಿ ಸಚಿವರು ಭಾಗಿ ಮೈಸೂರಿಗೆ ಆಗಮಿಸಿದ್ದಾರೆ. ಜೆಡಿಎಸ್‌, ಬಿಆರ್‌ಎಸ್‌ ಮೈತ್ರಿ, ಚುನಾವಣಾ ಪ್ರಚಾರ ಕುರಿತಂತೆ ಮಹತ್ವದ ಸಭೆ ನಡೆಯಲಿದ್ದು, ಆಂಧ್ರ, ತೆಲಾಂಗಣ ಗಡಿ ಭಾಗದಲ್ಲಿ ಯಾವ ವಿಚಾರಗಳಿಗೆ ಆದ್ಯತೆ ಕೊಡಬೇಕು, ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಬೆಂಬಲ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಮತದಾರರನ್ನ ಸೆಳೆಯಲು ಯಾವ ಸ್ಟ್ರಾಟಜಿ ಮಾಡಬೇಕು‌, ವಿಶೇಷವಾಗಿ ರೈತಬಂಧು, ದಲಿತ ಬಂಧು ಕಾರ್ಯಕ್ರಮಗಳ ಬಗ್ಗೆ ತೆಲಂಗಾಣ ಸಚಿವರು  ವಿವರಿಸಲಿದ್ದಾರೆ. ಈಗಾಗಲೇ ಹಲವು ಬಾರಿ ಸಿಎಂ KCR  ಭೇಟಿ ಮಾಡಿರುವ ಮಾಜಿ ಸಿಎಂ ಹೆಚ್ ಡಿಕೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಕಾರ್ಯಾಗಾರದಲ್ಲಿ 126 ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಒಡಿಶಾದಲ್ಲಿ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದ ಬಿಲ್ಡರ್ಸ್‌, 6 ಮಂದಿ ಸಾವು

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments