Webdunia - Bharat's app for daily news and videos

Install App

ಮೈಸೂರಲ್ಲಿ JDS - BRS ರಣತಂತ್ರ

Webdunia
ಬುಧವಾರ, 19 ಅಕ್ಟೋಬರ್ 2022 (15:32 IST)
ಇಂದು ಮತ್ತೆ ನಾಳೆ ಮೈಸೂರಿನಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ನಡೆಯಲಿದೆ. ತೆಲಂಗಾಣ ಸಚಿವರು  ಕಾರ್ಯಾಗಾರದಲ್ಲಿ ಭಾಗಿಯಾಗುತ್ತಿದ್ದಾರೆ. ತೆಲಂಗಾಣ ಸಿಎಂ ಕೆಸಿಆರ್ ಪುತ್ರ ಕೆ.ಟಿ.ರಾಮರಾವ್ ಸೇರಿದಂತೆ ಎಂಟು ಮಂದಿ ಸಚಿವರು ಭಾಗಿ ಮೈಸೂರಿಗೆ ಆಗಮಿಸಿದ್ದಾರೆ. ಜೆಡಿಎಸ್‌, ಬಿಆರ್‌ಎಸ್‌ ಮೈತ್ರಿ, ಚುನಾವಣಾ ಪ್ರಚಾರ ಕುರಿತಂತೆ ಮಹತ್ವದ ಸಭೆ ನಡೆಯಲಿದ್ದು, ಆಂಧ್ರ, ತೆಲಾಂಗಣ ಗಡಿ ಭಾಗದಲ್ಲಿ ಯಾವ ವಿಚಾರಗಳಿಗೆ ಆದ್ಯತೆ ಕೊಡಬೇಕು, ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಬೆಂಬಲ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಮತದಾರರನ್ನ ಸೆಳೆಯಲು ಯಾವ ಸ್ಟ್ರಾಟಜಿ ಮಾಡಬೇಕು‌, ವಿಶೇಷವಾಗಿ ರೈತಬಂಧು, ದಲಿತ ಬಂಧು ಕಾರ್ಯಕ್ರಮಗಳ ಬಗ್ಗೆ ತೆಲಂಗಾಣ ಸಚಿವರು  ವಿವರಿಸಲಿದ್ದಾರೆ. ಈಗಾಗಲೇ ಹಲವು ಬಾರಿ ಸಿಎಂ KCR  ಭೇಟಿ ಮಾಡಿರುವ ಮಾಜಿ ಸಿಎಂ ಹೆಚ್ ಡಿಕೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಕಾರ್ಯಾಗಾರದಲ್ಲಿ 126 ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments