Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ

Webdunia
ಶುಕ್ರವಾರ, 4 ಮೇ 2018 (17:09 IST)
ಜಿಲ್ಲೆಯ ಬೈಂದೂರು ವಿಧಾ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಫೋನ್ ಮೂಲಕ ಬೆದರಿಕೆ ಕರೆ ಬಂದಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ
ಜೆಡಿಎಸ್ ಅಭ್ಯರ್ಥಿ ರವಿ ಶೆಟ್ಟಿ ಈ ಬಗ್ಗೆ ಮಾದ್ಯಮದ ಮುಂದೆ ಬಹಿರಂಗ ಪಡಿಸಿದ್ದಾರೆ. ವಿದೇಶದಿಂದ ಬೆದರಿಕೆ ಕರೆ ಬಂದಿದ್ದು, ಸ್ಪರ್ಧೆ ಯಿಂದ ಹಿಂದೆ ಸರಿಯುವಂತೆ ವ್ಯಕ್ತಿಯೋರ್ವ ಫೊನ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.
 
 ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ರವಿ ಶೆಟ್ಟಿ ಇಗಾಗಲೇ ಕೊಲ್ಲೂರು ಠಾಣೆಯಲ್ಲಿ ದೂರನ್ನ ದಾಖಲಿಸಿದ್ದಾರೆ.
 
ಈ ಹಿಂದೆಯೂ ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಹಣ ನೀಡಲು ಸಾದ್ಯ ಇಲ್ಲದಿದ್ದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸು,ಇಲ್ಲವಾದಲ್ಲಿ ಸೈಲೆಂಟಾಗಿರಬೇಕೆಂದು ಕೂಡ ಕರೆ ಮಾಡಿದ ಅನಾಮದೇಯ ತಾಕೀತು ಮಾಡಿದ್ದ ಎಂದು ರವಿ ಶೆಟ್ಟಿ ಆರೋಪಿಸಿದ್ದಾರೆ.
 
ಬೈಂದೂರಲ್ಲಿ ಜೆಡಿಎಸ್ ಬೆಳವಣಿಗೆಯನ್ನ ಸಹಿಸದ ಪ್ರತಿಪಕ್ಷಗಳು ಈ ರೀತಿ ಕೀಳು ಕೃತ್ಯಕ್ಕೆ ಇಳಿದಿವೆ .ಕೆಲವು ದಿನಗಳ ಹಿಂದೆ ಮನೆ ಮುಂದೆ ವಾಮಾಚಾರದಂತಹ ಕೃತ್ಯಗಳನ್ನು ಮಾಡಿದ್ದರು.
 
ತನ್ನ‌ ಕುಟುಂಬ ಭಯದ ವಾತವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತನಗೆ ರಕ್ಷಣೆ ಬೇಕೆಂದು‌ ಪೊಲೀಸರಿಗೆ ದೂರನ್ನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments