Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕಿರುತ್ತೇನೆ...

ಶಾಸಕ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಾಜಣ್ಣ ಬಹಿರಂಗ ಸವಾಲು ಹಾಕಿದ್ದಾರೆ.

ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಅವರ ಮನೆಯಲ್ಲಿ ಜೀತಕ್ಕಿರುತ್ತೇನೆ. ಅದರೀತಿ ವೀರಭದ್ರಯ್ಯ ಸೋತರೆ ನಮ್ಮ ಮನೆಯಲ್ಲಿ  ಜೀತಕ್ಕಿರುತ್ತಾರ ಎಂದು ಪ್ರಶ್ನಿಸಿದ್ದಾರೆ.

ನಾನು ಸೋಲುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಹೇಳಿಕೊಂಡು  ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ನಾನು ಡಿಸಿಸಿ  ಬ್ಯಾಂಕ್ ಅಧ್ಯಕ್ಷನಾಗಿದ್ದಾಗ ಯಾವುದೇ ಅಕ್ರಮ ಎಸಗಿಲ್ಲ. ಅಕ್ರಮ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಕೆಎಸ್ ಆರ್ ಟಿಸಿ ಬಸ್ ನಲ್ಲಿನ್ನು ನಿಮ್ಮ ಪಕ್ಕದ ಸೀಟ್ ನಲ್ಲಿ ನಾಯಿಯೂ ಕೂರಬಹುದು!