Webdunia - Bharat's app for daily news and videos

Install App

ಚೆಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಜೆಡಿಎಸ್ ಅಭ್ಯರ್ಥಿ

Webdunia
ಭಾನುವಾರ, 28 ಅಕ್ಟೋಬರ್ 2018 (19:23 IST)
ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಶಿವರಾಮೇಗೌಡ- ಚಲುವರಾಯಸ್ವಾಮಿ ಜಂಟಿ ಸಭೆ ನಡೆಸಿದರು. ಈ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಚೆಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಘಟನೆ ನಡೆದಿದೆ.

ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಗೆ ಜೈಕಾರ ಹಾಕಿದ ಜೆಡಿಎಸ್‌ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಗಮನ ಸೆಳೆದರು.

ಕಾಂಗ್ರೆಸ್ ಕಚೇರಿಯಲ್ಲಿ ಎಲ್.ಆರ್.ಎಸ್. ಮತಯಾಚನೆ ಮಾಡಿದರು. ನಾವು ಕನಸು ಮನಸ್ಸಿನಲ್ಲಿ ಜೆಡಿಎಸ್- ಕಾಂಗ್ರೆಸ್ ಒಂದಾಗ್ತೇವೆ ಎಂದು ಅಂದುಕೊಂಡಿರಲಿಲ್ಲ. ನಾನು ಚಲುವರಾಯಸ್ವಾಮಿ ವಿರುದ್ದ ಸೋತಿದ್ದೆ. ಆದ್ರೆ ನಾನು ಅವರ ಜೊತೆ ಮಾತನಾಡುತ್ತಿರಲಿಲ್ಲ. ಆದ್ರೆ ವೈಯಕ್ತಿಕವಾಗಿ ಯಾವುದೇ ದ್ವೇಷ ಇಲ್ಲ. ನಾವೇನು ಕಡಿಮೆ ಇಲ್ಲ 78 ಗೆದ್ದೋರನ್ನ ಬುಟ್ಟು 37 ಗೆದ್ದು ಸಿಎಂ ಆಗಿದ್ದೇವೆ ಎಂದರು. ಮೈತ್ರಿ ನನ್ನ -ಚಲುವರಾಯಸ್ವಾಮಿ ನಿರ್ಧಾರ ಅಲ್ಲ.

ದೇವೇಗೌಡರು, ರಾಹುಲ್ ಗಾಂಧಿ ತೀರ್ಮಾನ ಅದಾಗಿದೆ ಎಂದರು.
ಸಭೆಯಲ್ಲಿ ಚಲುವರಾಯಸ್ವಾಮಿಯನ್ನು ಹಾಡಿ ಹೊಗಳಿದ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಗಮನ ಸೆಳೆದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments