Webdunia - Bharat's app for daily news and videos

Install App

ಏಕಾಏಕಿ ನಾಪತ್ತೆಯಾದ JDS ಅಭ್ಯರ್ಥಿ..!

Webdunia
ಶನಿವಾರ, 29 ಏಪ್ರಿಲ್ 2023 (13:50 IST)
ದಾವಣಗೆರೆಯ ಹೊನ್ನಾಳಿ ಜೆಡಿಎಸ್ ಅಭ್ಯರ್ಥಿ ಶಿವಮೂರ್ತಿ ಗೌಡ ಪಕ್ಷದ ಗಮನಕ್ಕೂ ತರದೆ ನಾಮಪತ್ರ ವಾಪಸ್ ಪಡೆದಿದ್ದಾರೆ. ಜೆಡಿಎಸ್ ತಾಲೂಕು ಅಧ್ಯಕ್ಷ ವೀರೇಶರಾವ್ ಜೊತೆ ಸೇರಿ ನಾಮಪತ್ರ ವಾಪಸ್ ಪಡೆದಿರುವ ಶಿವಮೂರ್ತಿ. ಪಕ್ಷದ ಮುಖಂಡರ ಗಮನಕ್ಕೆ ತಾರದೆ ನಾಮಪತ್ರ ವಾಪಸ್ ಪಡೆದಿರುವುದರಿಂದ ಶಿವಮೂರ್ತಿ ಮತ್ತು ತಾಲೂಕು ಅಧ್ಯಕ್ಷ ವೀರೇಶರಾವ್​​ರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ. ಸ್ಪರ್ಧೆಯಿಂದ ಹಿಂದೆ ಸರಿದಿದ್ದಕ್ಕೆ ಸರಿಯಾದ ಕಾರಣ ತಿಳಿಸದೆ ನಾಮಪತ್ರ ವಾಪಸ್ ಪಡೆದು ದಿಢೀರ್ ಕಾಂಗ್ರೆಸ್ ಸೇರಿರುವ ಶಿವಮೂರ್ತಿ ಗೌಡ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ

ಹಣವಿಲ್ಲದೇ ಟಿಕೆಟ್ ರಹಿತವಾಗಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಬಡ ವೃದ್ಧ: ಟಿಟಿಇ ಮಾಡಿದ್ದೇನು ನೋಡಿ Video

ಹನೂರು ಶೂಟೌಟ್ ಪ್ರಕರಣದಲ್ಲಿ ಹಲವು ಅನುಮಾನಗಳಿವೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments