Webdunia - Bharat's app for daily news and videos

Install App

ಏಕಾಏಕಿ ನಾಪತ್ತೆಯಾದ JDS ಅಭ್ಯರ್ಥಿ..!

Webdunia
ಶನಿವಾರ, 29 ಏಪ್ರಿಲ್ 2023 (13:50 IST)
ದಾವಣಗೆರೆಯ ಹೊನ್ನಾಳಿ ಜೆಡಿಎಸ್ ಅಭ್ಯರ್ಥಿ ಶಿವಮೂರ್ತಿ ಗೌಡ ಪಕ್ಷದ ಗಮನಕ್ಕೂ ತರದೆ ನಾಮಪತ್ರ ವಾಪಸ್ ಪಡೆದಿದ್ದಾರೆ. ಜೆಡಿಎಸ್ ತಾಲೂಕು ಅಧ್ಯಕ್ಷ ವೀರೇಶರಾವ್ ಜೊತೆ ಸೇರಿ ನಾಮಪತ್ರ ವಾಪಸ್ ಪಡೆದಿರುವ ಶಿವಮೂರ್ತಿ. ಪಕ್ಷದ ಮುಖಂಡರ ಗಮನಕ್ಕೆ ತಾರದೆ ನಾಮಪತ್ರ ವಾಪಸ್ ಪಡೆದಿರುವುದರಿಂದ ಶಿವಮೂರ್ತಿ ಮತ್ತು ತಾಲೂಕು ಅಧ್ಯಕ್ಷ ವೀರೇಶರಾವ್​​ರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ. ಸ್ಪರ್ಧೆಯಿಂದ ಹಿಂದೆ ಸರಿದಿದ್ದಕ್ಕೆ ಸರಿಯಾದ ಕಾರಣ ತಿಳಿಸದೆ ನಾಮಪತ್ರ ವಾಪಸ್ ಪಡೆದು ದಿಢೀರ್ ಕಾಂಗ್ರೆಸ್ ಸೇರಿರುವ ಶಿವಮೂರ್ತಿ ಗೌಡ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments