ಏಕಾಏಕಿ ನಾಪತ್ತೆಯಾದ JDS ಅಭ್ಯರ್ಥಿ..!

Webdunia
ಶನಿವಾರ, 29 ಏಪ್ರಿಲ್ 2023 (13:50 IST)
ದಾವಣಗೆರೆಯ ಹೊನ್ನಾಳಿ ಜೆಡಿಎಸ್ ಅಭ್ಯರ್ಥಿ ಶಿವಮೂರ್ತಿ ಗೌಡ ಪಕ್ಷದ ಗಮನಕ್ಕೂ ತರದೆ ನಾಮಪತ್ರ ವಾಪಸ್ ಪಡೆದಿದ್ದಾರೆ. ಜೆಡಿಎಸ್ ತಾಲೂಕು ಅಧ್ಯಕ್ಷ ವೀರೇಶರಾವ್ ಜೊತೆ ಸೇರಿ ನಾಮಪತ್ರ ವಾಪಸ್ ಪಡೆದಿರುವ ಶಿವಮೂರ್ತಿ. ಪಕ್ಷದ ಮುಖಂಡರ ಗಮನಕ್ಕೆ ತಾರದೆ ನಾಮಪತ್ರ ವಾಪಸ್ ಪಡೆದಿರುವುದರಿಂದ ಶಿವಮೂರ್ತಿ ಮತ್ತು ತಾಲೂಕು ಅಧ್ಯಕ್ಷ ವೀರೇಶರಾವ್​​ರನ್ನ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ. ಸ್ಪರ್ಧೆಯಿಂದ ಹಿಂದೆ ಸರಿದಿದ್ದಕ್ಕೆ ಸರಿಯಾದ ಕಾರಣ ತಿಳಿಸದೆ ನಾಮಪತ್ರ ವಾಪಸ್ ಪಡೆದು ದಿಢೀರ್ ಕಾಂಗ್ರೆಸ್ ಸೇರಿರುವ ಶಿವಮೂರ್ತಿ ಗೌಡ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments