Webdunia - Bharat's app for daily news and videos

Install App

ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ : ನಿಖಿಲ್ ಕುಮಾರಸ್ವಾಮಿ

Webdunia
ಶುಕ್ರವಾರ, 6 ಜನವರಿ 2023 (09:25 IST)
ರಾಯಚೂರು : ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ದೇವೇಗೌಡರನ್ನಾಗಲಿ, ಕುಮಾರಣ್ಣನನ್ನಾಗಲಿ ಜೆಡಿಎಸ್ ಪಕ್ಷವನ್ನಾಗಲಿ ಏನೂ ಮಾಡಲು ಆಗಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುಡುಗಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಹುಟ್ಟುಹಬ್ಬ ಸಮಾರಂಭ ಹಿನ್ನೆಲೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯಕ್ಕೆ ಅಮಿತ್ ಶಾ ಅಥವಾ ಯಾರೇ ಬಂದ್ರೂ ಜೆಡಿಎಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ.

ಇಂದಿನಿಂದ ಕುಮಾರಣ್ಣ ಬೀದರ್ನಿಂದ ಯಾತ್ರೆ ಶುರು ಮಾಡಿದ್ದಾರೆ. ಎಲ್ಲೆಡೆಯೂ ಎರಡು ರಾಷ್ಟ್ರೀಯ ಪಕ್ಷಗಳಿಗೆ ಧಿಕ್ಕರಿಸಿ ಈ ಬಾರಿ ಕುಮಾರಣ್ಣ ನಾಯಕತ್ವಕ್ಕೆ ಬೆಂಬಲಿಸುವ ಮಾತುಗಳು ಕೇಳಿಬರುತ್ತಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮುಂದಿನ ಸುದ್ದಿ
Show comments