Webdunia - Bharat's app for daily news and videos

Install App

ದೇವೇಗೌಡರು ಪಕ್ಷವನ್ನು ಬೇರುಮಟ್ಟದಿಂದ ಬಲಪಡಿಸಲು ಶ್ರಮಿಸಬೇಕು: ಹೊರಟ್ಟಿ

Webdunia
ಶನಿವಾರ, 18 ಜೂನ್ 2016 (12:02 IST)
ಬಂಡಾಯ ಶಾಸಕರ ವರ್ತನೆಯಿಂದ ಕೆಳಹಂತದ ಕಾರ್ಯಕರ್ತರಿಗೆ ತೊಂದರೆಯಾಗುತ್ತಿರುವುದರಿಂದ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು, ಪ್ರತಿಯೊಂದು ಜಿಲ್ಲೆಗೆ ತೆರಳಿ ಪಕ್ಷವನ್ನು ಸಂಘಟಿಸುವತ್ತ ಗಮನಹರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.  
 
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದರೆ, ಪ್ರತಿಯೊಂದು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೆ ಪಕ್ಷವನ್ನು ಬಲಪಡಿಸುವುದು ಅಗತ್ಯ ಮ್ತು ಅನಿವಾರ್ಯವಾಗಿದೆ ಎಂದರು.
 
ಬಂಡಾಯ ಶಾಸಕ ಜಮೀರ್ ಅಹ್ಮದ್ ಮತ್ತು ಅವರ ತಂಡದವರು ಕುಮಾರಸ್ವಾಮಿ ಅವರೊಂದಿಗೆ ಚೆನ್ನಾಗಿಯೇ ಇದ್ದರು. ಆದರೆ ಏನಾಯತು ಗೊತ್ತಿಲ್ಲ.ಬಂಡಾಯದ ರಣಕಹಳೆ ಮೊಳಗಿಸಿದರು ಎಂದು ವಿಷಾದ ವ್ಯಕ್ತಪಡಿಸಿದರು.
 
ನನ್ನನ್ನು ಸೋಲಿಸಲು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ ಹರಸಾಹಸ ಪಟ್ಟರು. ಆದರೆ, ಶಿಕ್ಷಕರು ನನ್ನಮೇಲೆ ಇಟ್ಟಿರುವ ವಿಶ್ವಾಸದಿಂದ ಗೆಲುವು ಸಾಧಿಸಿದ್ದೇನೆ.7ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕೆ ಶಿಕ್ಷಕ್ಷರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments