Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್‌ ಅಣ್ತಮ್ಮ ಇದ್ದಂತೆ: ಆರ್.ಅಶೋಕ್‌ ಟಾಂಗ್

Webdunia
ಬುಧವಾರ, 27 ಏಪ್ರಿಲ್ 2022 (17:28 IST)
ಜೆಡಿಎಸ್ ಬಿಜೆಪಿಯ ಬಿ ಟೀಂ. ಎರಡೂ ಪಕ್ಷಗಳು ಅಣ್ತಮ್ಮ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆಯ ನಂತರ ಅಧಿಕಾರದ ಆಸೆಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು, 2019ರ ಲೋಕಸಭೆ ಚುನಾವಣೆ ವೇಳೆ ಇದು ಮುಂದುವರೆದಿತ್ತು. ಧರ್ಮ ಸಿಂಗ್ ಸರ್ಕಾರ ವಿದ್ದಾಗ ನೀವು ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ರಿ, ನಮ್ಮ ಜೊತೆ ಒಂದೇ ಒಂದು ಸಲ ಮೈತ್ರಿ ಮಾಡಿಕೊಂಡಿದ್ದು ಮಿಕ್ಕೆಲ್ಲಾ ಕಾಂಗ್ರೆಸ್‌ ಜೊತೆಗೆ ಜೆಡಿಎಸ್ ಹೆಚ್ಚಾಗಿ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿದರು.
ದೇವೇಗೌಡರು ಪ್ರಧಾನಿಯಾಗುವ ಸಮಯದಲ್ಲಿ ಕಾಂಗ್ರೆಸ್‌ ನೊಂದಿಗೆ ಮೈತ್ರಿಯಾಗಿತ್ತು. ಇಂದಿಗೂ ಸಹ ದೇವೇಗೌಡರಿಗೆ ಕಾಂಗ್ರೆಸ್ ಪರವಾಗಿ ಒಲವಿದೆ. ಬಿಜೆಪಿಗೆ ʻಎʼ ಟೀಂ ʻಬಿʼ ಟೀಂನ ಅವಶ್ಯಕತೆಯಿಲ್ಲ ನಾವು ಯಾರ ಮಾತನ್ನು ಸಹ ಕೇಳುವುದಿಲ್ಲ ನಮ್ಮ ಸರ್ಕಾರ ಎನಿದ್ದರು ಅಭಿವೃದ್ದಿ ಪರವಾದ ನಿಲುವನ್ನು ತೆಗೆದುಕೊಳ್ಳುತ್ತೇವೆ ಎಂದು ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ಮುಂದಿನ ಸುದ್ದಿ
Show comments