Webdunia - Bharat's app for daily news and videos

Install App

ಇಷ್ಟೆಲ್ಲಾ ಕಿತ್ತಾಡಿಕೊಂಡ ಮೇಲೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ದೇವೇಗೌಡರ ಒಲವು!

Webdunia
ಮಂಗಳವಾರ, 27 ಮಾರ್ಚ್ 2018 (10:21 IST)
ಬೆಂಗಳೂರು: ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಜೆಡಿಎಸ್ ನ್ನು ಹಿಗ್ಗಾ ಮುಗ್ಗಾ ಹೀಯಾಳಿಸದ ಮೇಲೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಚುನಾವಣೆಯಲ್ಲಿ ಮತ್ತು ನಂತರ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಕ್ಕೆ ಒಲವು ತೋರಿದ್ದಾರೆ.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಬಿಜೆಪಿಯನ್ನು ಅಧಿಕಾರದಿದ ದೂರವಿಡಲು ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಿ ಎಂದು ಮನವಿ ಸಲ್ಲಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಗೌಡರು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ನೀವು ಒಳ್ಳೆಯ ಉದ್ದೇಶದಿಂದ ಬಂದಿದ್ದೀರಿ. ನಿಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ದೇವೇಗೌಡರು ಸಂಘಟನೆಯ ಸದಸ್ಯರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆ ಮೂಲಕ ಕಾಂಗ್ರೆಸ್ ಜತೆಗಿನ ಮೈತ್ರಿ ಸಲಹೆಗೆ ಗೌಡರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಕಾವೇರಿ‌ ಕಿಚ್ಚಿನ ನಡುವೆ ಕರಾವಳಿಯಲ್ಲಿ ಭಾರೀ ಮಳೆ, ತೋಟಕ್ಕೆ ನುಗ್ಗಿದ ನೀರು, Video

ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿ ಕೊಟ್ಟ ಗಿಫ್ಟ್‌ಗೆ ಕಣ್ಣೀರು ಹಾಕಿದ ಪತಿ, ಮನಗೆದ್ದ Video

ಹೀರೋ ರೀತಿ ಪೋಸ್....ಪತ್ನಿ ಶಿವ ಶ್ರೀ ಬರ್ತ್ ಡೇಗೆ ತೇಜಸ್ವಿ ಸೂರ್ಯ ರೊಮ್ಯಾಂಟಿಕ್ ವಿಶ್

Video,ನರೇಂದ್ರ ಮೋದಿ ವಿರುದ್ಧದ ನಿಂದನೆ ನನ್ನ ಕಣ್ಣಲ್ಲಿ ನೀರು ತರಿಸಿತು: ಪವನ್ ಕಲ್ಯಾಣ್ ಬೇಸರ

ಮುಂದಿನ ಸುದ್ದಿ
Show comments