Webdunia - Bharat's app for daily news and videos

Install App

ಜೆಡಿಎಸ್, ಕಾಂಗ್ರೆಸ್ ಉಗ್ರಗಾಮಿಗಳ ಪರ ನಿಂತಿವೆ : ನರೇಂದ್ರ ಮೋದಿ

Webdunia
ಬುಧವಾರ, 3 ಮೇ 2023 (08:00 IST)
ಚಿತ್ರದುರ್ಗ : ಬಿಜೆಪಿಗೆ ಬೂಸ್ಟ್ ಕೊಡಲು ಮತ್ತೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ, ಚಿತ್ರದುರ್ಗ, ಹೊಸಪೇಟೆ, ಸಿಂಧನೂರಿನಲ್ಲಿ ಆಯೋಜಿಸಿದ್ದ ಸಮಾವೇಶಗಳಲ್ಲಿ ಪಾಲ್ಗೊಂಡು ಮತಬೇಟೆ ನಡೆಸಿದರು.
 
ಇದೇ ವೇಳೆ ಕಾಂಗ್ರೆಸ್, ಜೆಡಿಎಸ್ ಉಗ್ರವಾದಿಗಳ ಪರವಿದೆ ಎಂಬ ಗಂಭೀರ ಆರೋಪ ಮಾಡಿದರು. ಸರ್ಜಿಕಲ್ ಸ್ಟ್ರೈಕ್ ನಡೆದಾಗ ಕಾಂಗ್ರೆಸ್ನವರು ಹೆಮ್ಮೆ ಪಡುವ ಬದಲು ಅಪಮಾನ ಮಾಡಿದರು ಎಂದು ದೂಷಿಸಿದ್ರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಡವರಿಗೆ ತಲುಪುವ ಯೋಜನೆಗಳು ನಿಲ್ಲುತ್ತವೆ. ಆದ್ದರಿಂದ ಕರ್ನಾಟಕದ ಅಭಿವೃದ್ಧಿಗಾಗಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ತರಬೇಕು ಎಂದು ಮನವಿ ಮಾಡಿದರು. 

ಕಾಂಗ್ರೆಸ್ ಇತಿಹಾಸ ಅವರ ಚಿಂತನೆಗಳನ್ನು ಮರೆಯಬಾರದು. ಆತಂಕ ಸೃಷ್ಟಿಸುವುದು ಕಾಂಗ್ರೆಸ್ ಇತಿಹಾಸ. ಕರ್ನಾಟಕದಲ್ಲಿ ಉಗ್ರ ಕೃತ್ಯಗಳು ನಡೆದಾಗ ಕಾಂಗ್ರೆಸ್ ಅವರ ಪರನಿಂತಿತು. ಜೆಡಿಎಸ್, ಕಾಂಗ್ರೆಸ್ ಎರಡೂ ಪಕ್ಷಗಳು ಉಗ್ರಗಾಮಿಗಳ ಪರ ನಿಂತಿವೆ. ಆದ್ರೆ ಬಿಜೆಪಿ ಆತಂಕವಾದಿಗಳು ಹಾಗೂ ಉಗ್ರವಾದಿಗಳನ್ನ ಶಮನಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments