Webdunia - Bharat's app for daily news and videos

Install App

ಜೆಡಿಎಸ್ ಷಡ್ಯಂತರವೇ ಸೋಲಿಗೆ ಕಾರಣ : ಸುಧಾಕರ್

Webdunia
ಮಂಗಳವಾರ, 16 ಮೇ 2023 (09:31 IST)
ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡೆಸಿದ ರಾಜಕೀಯ ಷಡ್ಯಂತರದ ಕಾರಣ ಸೋಲನುಭವಿಸಿದೆ. ಸಂಘಟನೆ ಮೂಲಕ ಫಿನಿಕ್ಸ್ ನಂತೆ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ. 
 
ಜೆಡಿಎಸ್ ಮತಗಳು ಕಾಂಗ್ರೆಸ್ಗೆ ವರ್ಗಾವಣೆ ಮಾಡುವ ಮೂಲಕ ಅವರ ರಾಜಕೀಯ ಸಿದ್ಧಾಂತಕ್ಕೆ ಮಸಿ ಬಳಿದಿದ್ದಾರೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ಇದೇ ರೀತಿ ಷಡ್ಯಂತರ ನಡೆದಿದೆ.

ಇದು ಜನರಿಗೆ ಮತ್ತು ಆ ಪಕ್ಷದ ಕಾರ್ಯಕರ್ತರಿಗೆ ಮಾಡಿದ ದ್ರೋಹ, ಜೆಡಿಎಸ್ಗೆ ಮತ ನೀಡಬೇಕಿದ್ದವರನ್ನ ದಿಕ್ಕು ತಪ್ಪಿಸಿ, ಕಾಂಗ್ರಸ್ ಗೆ ಮತ ಕೊಡಿಸಿ ಅನಿವಾರ್ಯವಾಗಿ ಸೋಲನುಭವಿಸಬೇಕಾಯಿತು ಎಂದು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments