Webdunia - Bharat's app for daily news and videos

Install App

ಬಿಬಿಎಂಪಿ ಅವಾಂತರ: ಜೆಡಿಎಸ್ ಕಾರ್ಪೋರೇಟರ್‌ಗಳು ಕೇರಳದ ಕೊಚ್ಚಿಗೆ ಶಿಫ್ಟ್

Webdunia
ಶನಿವಾರ, 29 ಆಗಸ್ಟ್ 2015 (17:02 IST)
ಬಿಜೆಪಿ ಕಾರ್ಪೋರೇಟರ್‌ಗಳ ಖರೀದಿಗೆ ಪ್ರಯತ್ನಿಸುತ್ತಿದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ 14 ಶಾಸಕರನ್ನು ಕೇರಳದ ಕೊಚ್ಚಿಗೆ ಶಿಫ್ಟ್ ಮಾಡಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಶಾಸಕ ಜಮೀರ್ ಗೆಸ್ಟ್‌‍ಹೌಸ್‌ನಲ್ಲಿರುವ 14 ಕಾರ್ಪೋರೇಟರ್‌ಗಳು ಇಂದು ಶಾಸಕ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕೇರಳದ ಕೊಚ್ಚಿಗೆ ತೆರಳಿ ಅಲ್ಲಿಂದ ರಿಸಾರ್ಟ್‌ಗೆ ತೆರಳಲಿದ್ದಾರೆ. ಶಾಸಕ ಜಮೀರ್ ಬೆಂಗಳೂರಿನಲ್ಲಿಯೇ ಉಳಿಯಲಿದ್ದು, ರಾಜಕೀಯ ಬೆಳವಣಿಗೆಗಳನ್ನು ಗಮನಿಸಲಿದ್ದಾರೆ ಎಂದು ಜೆಡಿಎಸ್ ನಾಯಕರು ತಿಳಿಸಿದ್ದಾರೆ.
 
ನಾಲ್ಕು ವಿಮಾನಗಳಲ್ಲಿ ಜೆಡಿಎಸ್ ಕಾರ್ಪೋರೇಟರ್‌ಗಳು ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.   
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments