ಜೆಡಿಎಸ್ ಕಾರ್ಪೋರೇಟರ್ ಭೀಕರ ಕೊಲೆ

Webdunia
ಭಾನುವಾರ, 30 ಸೆಪ್ಟಂಬರ್ 2018 (20:26 IST)
ಟೀ ಕುಡಿಯುತ್ತ ಕುಳಿತಿದ್ದ ಮಾಜಿ ಮೇಯರ್ ಹಾಗೂ ಹಾಲಿ ಜೆಡಿಎಸ್ ಕಾರ್ಪೋರೇಟರ್ ನನ್ನು ಕಣ್ಣಿಗೆ ಖಾರದ ಪುಡಿ ಎರಚಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತುಮಕೂರು ನಗರದ ಬಟವಾಡಿ ಸಮೀಪ ಈ ಘಟನೆ ನಡೆದಿದೆ. ಟೀ ಕುಡಿಯುತ್ತಿದ್ದ ಕಾರ್ಪೋರೇಟರ್ ರವಿಕುಮಾರ ಅಲಿಯಾಸ್ ಗಡ್ಡ ರವಿ ಮೇಲೆ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ಬ್ಯಾಗಿನಿಂದ ಖಾರದ ಪುಡಿ ತೆಗೆದು ರವಿಕುಮಾರ ಕಣ್ಣಿಗೆ ಎರಚಿದ್ದಾನೆ. ಆಗ ರವಿಕುಮಾರ ಮತ್ತು ಆತನ ಸ್ನೇಹಿತ ಇಬ್ಬರೂ ಓಡಲಾರಂಭಿಸಿದ್ದಾರೆ. ವಾಹನವೊಂದರಲ್ಲಿದ್ದ ಏಳು ದುಷ್ಕರ್ಮಿಗಳು ಲಾಂಗ್, ಮಚ್ಚುಗಳನ್ನು ಹಿಡಿದು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಹಳೇ ದ್ವೇಷವೇ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಮೇಲ್ನೋಟಕ್ಕೆ ಶಂಕಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments