ಜೆಡಿಎಸ್ ಕಾರ್ಪೋರೇಟರ್ ಭೀಕರ ಕೊಲೆ

Webdunia
ಭಾನುವಾರ, 30 ಸೆಪ್ಟಂಬರ್ 2018 (20:26 IST)
ಟೀ ಕುಡಿಯುತ್ತ ಕುಳಿತಿದ್ದ ಮಾಜಿ ಮೇಯರ್ ಹಾಗೂ ಹಾಲಿ ಜೆಡಿಎಸ್ ಕಾರ್ಪೋರೇಟರ್ ನನ್ನು ಕಣ್ಣಿಗೆ ಖಾರದ ಪುಡಿ ಎರಚಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತುಮಕೂರು ನಗರದ ಬಟವಾಡಿ ಸಮೀಪ ಈ ಘಟನೆ ನಡೆದಿದೆ. ಟೀ ಕುಡಿಯುತ್ತಿದ್ದ ಕಾರ್ಪೋರೇಟರ್ ರವಿಕುಮಾರ ಅಲಿಯಾಸ್ ಗಡ್ಡ ರವಿ ಮೇಲೆ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ಬ್ಯಾಗಿನಿಂದ ಖಾರದ ಪುಡಿ ತೆಗೆದು ರವಿಕುಮಾರ ಕಣ್ಣಿಗೆ ಎರಚಿದ್ದಾನೆ. ಆಗ ರವಿಕುಮಾರ ಮತ್ತು ಆತನ ಸ್ನೇಹಿತ ಇಬ್ಬರೂ ಓಡಲಾರಂಭಿಸಿದ್ದಾರೆ. ವಾಹನವೊಂದರಲ್ಲಿದ್ದ ಏಳು ದುಷ್ಕರ್ಮಿಗಳು ಲಾಂಗ್, ಮಚ್ಚುಗಳನ್ನು ಹಿಡಿದು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಹಳೇ ದ್ವೇಷವೇ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಮೇಲ್ನೋಟಕ್ಕೆ ಶಂಕಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments