Webdunia - Bharat's app for daily news and videos

Install App

ದೇವೇಗೌಡರ ನಂತ್ರ ಜೆಡಿಎಸ್ ಉಳಿಯೋಲ್ಲ: ಜಮೀರ್ ವ್ಯಂಗ್ಯ

Webdunia
ಭಾನುವಾರ, 15 ಅಕ್ಟೋಬರ್ 2017 (15:40 IST)
ಜೆಡಿಎಸ್ ವರಿಷ್ಠ ದೇವೇಗೌಡರ ನಂತರ ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಯುವುದಿಲ್ಲ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಎಚ್.ಡಿ ರೇವಣ್ಣನೇ ಅರ್ಜಿ ಹಾಕಿ ಟಿಕೆಟ್ ತೆಗೆದುತೊಳ್ಳುವಂತಹ ಪರಿಸ್ಥಿತಿ ಬಂದಿದೆ. ರೇವಣ್ಣ ಕುಮಾರಣ್ಣನನ್ನು ಮಾತಿನಲ್ಲಿಯೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಕನಸಿನಲ್ಲೂ ಯೋಚಿಸಿರಲಿಲ್ಲ. ನಾನು ಜೆಡಿಎಸ್ ಪಕ್ಷಕ್ಕೆ ದುಡಿದಿದ್ದೇನೆ. ಜೆಡಿಎಸ್ ಪಕ್ಷದಿಂದ ನನಗೆ ಏನೂ ದೊರೆತಿಲ್ಲ ಎಂದರು.
 
ಚಾಮರಾಜಪೇಟೆಯ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ, ಜೆಡಿಎಸ್ ಪಕ್ಷ ನನ್ನನ್ನು ಆಯ್ಕೆ ಮಾಡಿಲ್ಲ, ಜೆಡಿಎಸ್ ಪಕ್ಷವೇ ಪಕ್ಷ ಬಿಟ್ಟು ಹೋಗು ಎಂದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವುದು ಪಕ್ಕಾ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಖಾನ್ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments