ಬಿಜೆಪಿ ಬಂದ್‌ಗೆ ಜೆಡಿಎಸ್‌ನಿಂದ ಗುಲಾಬಿ ಕೊಡುಗೆ

Webdunia
ಸೋಮವಾರ, 28 ಮೇ 2018 (14:56 IST)
ಬಿಜೆಪಿ ನೀಡಿದ್ದ ಬಂದ್ ಕರೆಗೆ ಪರ್ಯಾಯವಾಗಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡದಂತೆ ಮನವೊಲಿಸುತ್ತಿರುವ ಘಟನೆಗಳು ವರದಿಯಾಗಿವೆ.
ರೈತರ ಸಾಲಮನ್ನಾಗೆ ಆಗ್ರಹಿಸಿ ಕರೆಯಲಾಗಿದ್ದ ಬಂದ್‌ಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದಲ್ಲದೇ ಕಾರ್ಯಕರ್ತರು ಅಂಗಡಿಗಳಿಗೆ ತೆರಳಿ ಗುಲಾಬಿ ನೀಡಿ ಧೈರ್ಯ ಹೇಳುತ್ತಿರುವುದು ಕಂಡು ಬಂದಿದೆ.
 
ರಾಜ್ಯದ ಬಹತೇಕ ಜಿಲ್ಲೆಗಳಲ್ಲಿ ಬಿಜೆಪಿ ನೀಡಿದ್ದ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಬಂದ್‌ಗೆ ಹೆದರದೆ ಧೈರ್ಯವಾಗಿ ವ್ಯಾಪಾರ ನಡೆಸಿ ಎಂದು ಜೆಡಿಎಸ್ ಕಾರ್ಯಕರ್ತರು ವ್ಯಾಪಾರಸ್ಥರಿಗೆ ಬೆಂಬಲ ನೀಡಿದ್ದಾರೆ.
 
ಜೆಡಿಎಸ್ ವಿದ್ಯಾರ್ಥಿ ಘಟಕದಿಂದಲೂ ಸಾಥ್ ನೀಡಿದ್ದು, ಬಂದ್ ವಿರೋಧಿಸಿ ಗುಲಾಬಿ ದಿನ ಆಚರಣೆ ಮಾಡುತ್ತಿರೋ ವಿದ್ಯಾರ್ಥಿ ಘಟಕ.ಅಗ್ರಹಾರದ ಸುತ್ತಮುತ್ತ ಅಂಗಡಿಗಳಿಗೆ ಗುಲಾಬಿ ಹೂ ನೀಡಿ ಬಂದ್‌ಗೆ ವಿರೋಧ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments