ಬಂಡಾಯ ಶಾಸಕರಿಗೆ ಜೆಡಿಎಸ್‌ ಬಾಗಿಲು ತೆರೆಯಲ್ಲ: ಎಚ್.ಡಿ.ದೇವೇಗೌಡರು

Webdunia
ಶುಕ್ರವಾರ, 24 ಜೂನ್ 2016 (11:37 IST)
ಹಾಸನ: ಪಕ್ಷ ತೊರೆದಿರುವ 8 ಬಂಡಾಯ ಶಾಸಕರಿಗೆ ಜೆಡಿಎಸ್ ಬಾಗಿಲು ತೆರೆಯುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ವಷ್ಟಪಡಿಸಿದ್ದಾರೆ.
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಜೆಡಿಎಸ್ ಬಂಡಾಯ ಶಾಸಕರಿಗೆ ಪಕ್ಷ ಬಾಗಿಲು ತೆರೆಯುವ ಪ್ರಶ್ನೆಯೇ ಇಲ್ಲ. ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರಕಾರ ರಚನೆ ಮಾಡಿದ ಸಮಯದಲ್ಲೂ 40 ಶಾಸಕರನ್ನು ಅಮಾನತುಗೊಳಿಸಲಾಗಿತ್ತು ಎಂದು ಹೇಳಿದರು.
 
ಪಕ್ಷದ ವಿಪ್ ಉಲ್ಲಂಘಿಸಿದ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಮನವಿ ಮಾಡಲಾಗಿದೆ. ಮಾಜಿ ಸಚಿವ ಅಂಬರೀಶ್ ಜೆಡಿಎಸ್ ಪಕ್ಷದಿಂದಲ್ಲೇ ರಾಜಕೀಯಕ್ಕೆ ಬಂದವರು. ಹಾಗೂ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಮ್ಮ ಜೊತೆ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಮೇಲಿನ ಪ್ರೀತಿಯಿಂದ ಅವರಿಗೆ ಕರೆ ಮಾಡಿ ದುಡುಕಿನ ನಿರ್ಧಾರ ಬೇಡವೆಂದು ಸಲಹೆ ನೀಡಿದ್ದೇನೆ ಹೊರತು ಯಾವುದೇ ತರಹದ ಪ್ರಚೋದನೆ ನೀಡಿಲ್ಲವೆಂದು ಸ್ವಷ್ಟಪಡಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments