Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಸಜ್ಜು

Webdunia
ಭಾನುವಾರ, 4 ಸೆಪ್ಟಂಬರ್ 2022 (19:48 IST)
ಬಿಬಿಎಂಪಿ ಚುನಾವಣಾ ಸಿದ್ದತೆಗೆ ಜನತಾ ಮಿತ್ರ ಕಾರ್ಯಕ್ರಮ ಜೆಡಿಎಸ್  ರೂಪಿಸಿದೆ.ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಜನತಾ ಮಿತ್ರ ವಾಹನ ಸಂಚಾರ ಮಾಡ್ತಿದೆ.ಕುಮಾರಸ್ವಾಮಿ ಕನಸಿನ ಪಂಚರತ್ನ ಯೋಜನೆಯ ಬಗ್ಗೆ ಎಲ್ ಇ ಡಿ ವಾಹನಗಳ ಮೂಲಕ ಪ್ರಚಾರ  ಜನತಾ ಮಿತ್ರ ವಾಹನಗಳು ಮಾಡ್ತಿದೆ.ಅಲ್ಲದೇ ಬೆಂಗಳೂರು ಅಭಿವೃದ್ಧಿಗೆ ರೂಟ್‌‌ಮ್ಯಾಪ್ ಜೆಡಿಎಸ್ ಹಾಕಿದೆ.
 
ಈಗ ಜನತಾಮಿತ್ರ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಜೆಡಿಎಸ್ ಪ್ಲಾನ್ ಕೂಡ ಮಾಡ್ತಿದೆ.ರಾಜ್ಯದಲ್ಲಿ ಮಳೆ ಮತ್ತು ಹೆಚ್ ಡಿ ದೇವೆಗೌಡರ ಅನಾರೋಗ್ಯ ಉಂಟಾಗಿರುವುದರಿಂದ ಜನತಾ ಮಿತ್ರ ಸಮಾವೇಶ ಮುಂದೂಡಿಕೆಯಾಗಿದೆ.ಸದ್ಯ ಜನತಾಮಿತ್ರ ಸಮಾರೋಪ ಸಮಾರಂಭಕ್ಕೆ ದಿನಾಂಕ ಕೂಡ ನಿಗದಿಯಾಗಿದೆ.
 
ಸೆಪ್ಟೆಂಬರ್ 12 ರಂದು ನ್ಯಾಷನಲ್ ಕಾಲೇಜು ಆವರಣದಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯುತ್ತಿದೆ.ಜನತಾ ಜಲಧಾರೆ ರೀತಿಯಲ್ಲಿ ಬೃಹತ್ ಕಾರ್ಯಕ್ರಮಕ್ಕೆ ದಳಪತಿಗಳು ಪ್ಲಾನ್ ಮಾಡಿದ್ದಾರೆ.1 ಲಕ್ಷ ಜನ ಸೇರಿಸಲು ಬೆಂಗಳೂರು ನಾಯಕರಿಗೆ ಕುಮಾರಸ್ವಾಮಿ ಟಾಸ್ಕ್ ಕೊಟ್ಟಿದ್ದಾರೆ.ಈ ಮೂಲಕ ಬಿಬಿಎಂಪಿ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments