Select Your Language

Notifications

webdunia
webdunia
webdunia
webdunia

ವಿಧಾನ ಪರಿಷತ್ ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗೆ ಟಿಕೆಟ್ ನೀಡಿದ ಜೆಡಿಎಸ್

ವಿಧಾನ ಪರಿಷತ್ ಚುನಾವಣೆಯಲ್ಲಿ ಅಚ್ಚರಿ ಅಭ್ಯರ್ಥಿಗೆ ಟಿಕೆಟ್ ನೀಡಿದ ಜೆಡಿಎಸ್
ಬೆಂಗಳೂರು , ಬುಧವಾರ, 17 ಜೂನ್ 2020 (10:05 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಅಚ್ಚರಿ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ.


ಹಾಲಿ ಎಂಎಲ್ ಸಿ ಟಿ.ಎ.ಶರವಣಗ ಟಿಕಟ್ ಕೈ ತಪ್ಪಿದ್ದು , ಉದ್ಯಮಿ ಗೋವಿಂದರಾಜುಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಕೋಲಾರ ನಗರದ ಉದ್ಯಮಿ ಗೋವಿಂದರಾಜು ಅವರು ಕೋಲಾರದಲ್ಲಿ ಪಕ್ಷ ಸಂಘಟನೆ ಮಾಡಿದ ಹಿನ್ನಲೆಯಲ್ಲಿ ಅವರಿಗೆ ಜೆಡಿಎಸ್  ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾ, ಭಾರತದ ಸೈನಿಕರ ಘರ್ಷಣೆ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೌನವಹಿಸಿರುವುದೇಕೆ?-ರಾಹುಲ್ ಗಾಂಧಿ ಪ್ರಶ್ನೆ