Webdunia - Bharat's app for daily news and videos

Install App

ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಕಿಡಿಕಾರಿದ ಜೆಡಿಎಸ್ ಯುವ ಮುಖಂಡ

Webdunia
ಶುಕ್ರವಾರ, 14 ಡಿಸೆಂಬರ್ 2018 (10:21 IST)
ಬೆಂಗಳೂರು : ಕೈ ಮುಖಂಡ, ಕುಣಿಗಲ್ ಶಾಸಕ ಡಾ.ರಂಗನಾಥ್ ವಿರುದ್ಧ ಜೆಡಿಎಸ್ ಯುವ ಮುಖಂಡ ಜಗದೀಶ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.


ಮಾಜಿ ಶಾಸಕ ಡಿ. ನಾಗರಾಜಯ್ಯ ಪುತ್ರ, ಜೆಡಿಎಸ್ ಯುವ ಮುಖಂಡ ಜಗದೀಶ್ ಅವರು ,’ರಂಗನಾಥ್ ಕುಣಿಗಲ್ ನಲ್ಲಿ ಜೆಡಿಎಸ್ ಪಕ್ಷ ಮುಗಿಸಲು ಹೊರಟಿದ್ದಾರೆ. ನೂರಾರು ಜನ ಅಮಾಯಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.


‘ಜೆಡಿಎಸ್ ಜೊತೆ ಹೊಂದಾಣಿಕೆ ಅವಶ್ಯಕತೆ ಇಲ್ಲ ಎಂದು ಶಾಸಕರು ಹೇಳಿದ್ದಾರೆ. ನಾವು ಜೆಡಿಎಸ್ ನವರು ಪ್ರಬಲವಾಗಿದ್ದೇವೆ. ನಮಗೂ ಕಾಂಗ್ರೆಸ್ ಅವಶ್ಯಕತೆ ಇಲ್ಲ. ಈಗಾಗಲೇ ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಅಲೆ ಎದ್ದಿದೆ. ಶಾಸಕ ರಂಗನಾಥ್ ವಿರುದ್ಧ ಜನ ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮುದ್ದಹನುಮೇಗೌಡರನ್ನೇ ಓವರ್ ಟೇಕ್ ಮಾಡಲಿದ್ದಾರೆ’ ಎಂದು  ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments