Webdunia - Bharat's app for daily news and videos

Install App

ಜೆಡಿಎಸ್ ದಿನಕ್ಕೊಂದು ಪಕ್ಷದ ಜತೆ ಸಂಬಂಧ ಬೆಳೆಸಿಕೊಳ್ಳುತ್ತಿದೆ - ಆರ್. ಅಶೋಕ್ ಲೇವಡಿ

Webdunia
ಬುಧವಾರ, 23 ಮೇ 2018 (16:40 IST)
ಬೆಂಗಳೂರು : ಜೆಡಿಎಸ್ ದಿನಕ್ಕೊಂದು ಪಕ್ಷದ ಜತೆ ಸಂಬಂಧ ಬೆಳೆಸಿಕೊಳ್ಳುತ್ತಿದೆ ಎಂದು ಶಾಸಕ ಆರ್. ಅಶೋಕ್ ಅವರು  ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.


ಅಪಮಿತ್ರ ಮೈತ್ರಿಯನ್ನು ವಿರೋಧಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಆರ್. ಅಶೋಕ್ ಅವರು,’ ಜೆಡಿಎಸ್ ಪಕ್ಷವು ಆನೆ ಜತೆ (ಬಹುಜನ ಸಮಾಜ ಪಕ್ಷ) ಪ್ರೀತಿ ಮಾಡಿ, ಓವೈಸಿ ಜತೆ ಡೇಟಿಂಗ್ ನಡೆಸಿ ಈಗ ಕಾಂಗ್ರೆಸ್ ಜತೆ ಮದುವೆ ಮಾಡಿಕೊಂಡಿದೆ. ಜೆಡಿಎಸ್ ಎಲ್ಲಿಗೆ ಹೋಗುತ್ತದೆ, ಯಾರ ಜತೆ ತಿರುಗಾಡುತ್ತದೆ ಮತ್ತು ಏನು ಮಾಡುತ್ತದೆ ಎಂಬುದು ಏನೂ ಗೊತ್ತೇ ಆಗುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.


‘ಸಿದ್ದರಾಮಯ್ಯ ಅವರನ್ನು ಅವರ ತಾಯಿ ನಾಡು, ಅವರು ಹುಟ್ಟಿಬೆಳೆದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರು ಹೀನಾಯವಾಗಿ ಸೋಲಿಸಿದ್ದಾರೆ. ಅವರು ಮಾನ ಮರ್ಯಾದೆ ಇದ್ದರೆ ರಾಜಕೀಯದಿಂದ ನಿವೃತ್ತ ಹೊಂದಬೇಕು ಎಂದು ಅವರು  ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments