ಜೆಡಿಎಸ್ ಈ ಬಾರಿ ಧೂಳಿಪಟ ಆಗುತ್ತಂತೆ!

Webdunia
ಮಂಗಳವಾರ, 12 ಮಾರ್ಚ್ 2019 (13:21 IST)
ಸಚಿವ ರೇವಣ್ಣ ಒಬ್ಬ ಮಹಿಳೆಯ ಬಗ್ಗೆ ಆ ರೀತಿ ಮಾತನಾಡಬಾರದು. ಮಂಡ್ಯದಲ್ಲಿ ಜೆಡಿಎಸ್ ಈ ಬಾರಿ ಧೂಳಿಪಟ ಆಗೋದು ಗ್ಯಾರಂಟಿ. ಹೀಗಂತ ಮಾಜಿ ಡಿಸಿಎಂ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಕ್ಷೇತ್ರಗಳ ಬಗ್ಗೆ ಬಿ.ಎಸ್. ಯಡಿಯೂರಪ್ಪ ಜೊತೆ ಮಾತುಕತೆ ಮಾಡಲಾಗಿದೆ. ಮಂಡ್ಯದಲ್ಲಿ ಯಾರನ್ನು ನಿಲ್ಲಿಸಬೇಕು ಅನ್ನೋದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಳೆದ ಬಾರಿ ಮಂಡ್ಯದಲ್ಲಿ ನಮಗೆ ಎರಡೂವರೆ ಲಕ್ಷ ಮತಗಳು ಬಂದಿದ್ದವು. ಈ ಬಾರಿ ಇನ್ನೂ ಒಂದು ಲಕ್ಷ ಮತಗಳು ಹೆಚ್ಚಾಗಿ ಬರೋ ಸಾಧ್ಯತೆ ಇದೆ. ಹಾಸನ ವಿಚಾರವಾಗಿ ಯಾರನ್ನು ಅಭ್ಯರ್ಥಿ ಮಾಡಬೇಕು ಅಂತ ನಡೆದ ಸಭೆಯಲ್ಲಿ ಪ್ರೀತಂ ಗೌಡ  ಬಂದಿದ್ದರು.

ಎಲ್ಲರೂ ಸೇರಿ ಯಡಿಯೂರಪ್ಪ ಜೊತೆ ಮಾತನಾಡಿದ್ದೇವೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.  ರಾಜ್ಯದಲ್ಲಿ 22 ರಿಂದ 24 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎಂದ ಅವರು, ಕುಟುಂಬದ ರಾಜಕಾರಣದಿಂದ ಜನಕ್ಕೆ ಬೇಜಾರು ಆಗಿದೆ ಅಂತ ಡಾಲರ್ಸ್ ಕಾಲೋನಿ ಯಲ್ಲಿ ಯಡಿಯೂರಪ್ಪ ಭೇಟಿ ಬಳಿಕ  ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments