Webdunia - Bharat's app for daily news and videos

Install App

ಜೆಡಿಎಸ್ ಈ ಬಾರಿ ಧೂಳಿಪಟ ಆಗುತ್ತಂತೆ!

Webdunia
ಮಂಗಳವಾರ, 12 ಮಾರ್ಚ್ 2019 (13:21 IST)
ಸಚಿವ ರೇವಣ್ಣ ಒಬ್ಬ ಮಹಿಳೆಯ ಬಗ್ಗೆ ಆ ರೀತಿ ಮಾತನಾಡಬಾರದು. ಮಂಡ್ಯದಲ್ಲಿ ಜೆಡಿಎಸ್ ಈ ಬಾರಿ ಧೂಳಿಪಟ ಆಗೋದು ಗ್ಯಾರಂಟಿ. ಹೀಗಂತ ಮಾಜಿ ಡಿಸಿಎಂ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಕ್ಷೇತ್ರಗಳ ಬಗ್ಗೆ ಬಿ.ಎಸ್. ಯಡಿಯೂರಪ್ಪ ಜೊತೆ ಮಾತುಕತೆ ಮಾಡಲಾಗಿದೆ. ಮಂಡ್ಯದಲ್ಲಿ ಯಾರನ್ನು ನಿಲ್ಲಿಸಬೇಕು ಅನ್ನೋದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಕಳೆದ ಬಾರಿ ಮಂಡ್ಯದಲ್ಲಿ ನಮಗೆ ಎರಡೂವರೆ ಲಕ್ಷ ಮತಗಳು ಬಂದಿದ್ದವು. ಈ ಬಾರಿ ಇನ್ನೂ ಒಂದು ಲಕ್ಷ ಮತಗಳು ಹೆಚ್ಚಾಗಿ ಬರೋ ಸಾಧ್ಯತೆ ಇದೆ. ಹಾಸನ ವಿಚಾರವಾಗಿ ಯಾರನ್ನು ಅಭ್ಯರ್ಥಿ ಮಾಡಬೇಕು ಅಂತ ನಡೆದ ಸಭೆಯಲ್ಲಿ ಪ್ರೀತಂ ಗೌಡ  ಬಂದಿದ್ದರು.

ಎಲ್ಲರೂ ಸೇರಿ ಯಡಿಯೂರಪ್ಪ ಜೊತೆ ಮಾತನಾಡಿದ್ದೇವೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.  ರಾಜ್ಯದಲ್ಲಿ 22 ರಿಂದ 24 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎಂದ ಅವರು, ಕುಟುಂಬದ ರಾಜಕಾರಣದಿಂದ ಜನಕ್ಕೆ ಬೇಜಾರು ಆಗಿದೆ ಅಂತ ಡಾಲರ್ಸ್ ಕಾಲೋನಿ ಯಲ್ಲಿ ಯಡಿಯೂರಪ್ಪ ಭೇಟಿ ಬಳಿಕ  ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments