Webdunia - Bharat's app for daily news and videos

Install App

ಜೆಡಿಎಸ್ ಜಾತ್ಯತೀತ ಪಕ್ಷವಲ್ಲ, ಕೋಮುವಾದಿ ಪಕ್ಷ: ಸಿದ್ದರಾಮಯ್ಯ

Webdunia
ಶುಕ್ರವಾರ, 22 ಅಕ್ಟೋಬರ್ 2021 (08:59 IST)
ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣಾ ಸಮರದಲ್ಲಿ ಜೆಡಿ(ಎಸ್) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನೇತೃತ್ವದ ಪಕ್ಷ ಜಾತ್ಯತೀತ ಪಕ್ಷ ಅಲ್ಲ. ಅದು ಕೋಮುವಾದಿ ಪಕ್ಷ ಎಂದು ಆರೋಪಿಸಿದ್ದಾರೆ.

"ಜೆಡಿಎಸ್ ಹಿಂದೆ ಬಿಜೆಪಿ ಜೊತೆ ಸರ್ಕಾರವನ್ನು ರಚಿಸಿತ್ತು(2006 ರಲ್ಲಿ), ಅವರು ಮೈಸೂರು ಕಾರ್ಪೋರೇಶನ್ ನಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಜೆಡಿ(ಎಸ್) ಯಾವ ಬಲವಾದ ಸಿದ್ಧಾಂತವನ್ನು ಹೊಂದಿದೆ? ಅವರು ಮುಸ್ಲಿಂ ಮತಗಳಿಗಾಗಿ ಯಾವತ್ತೂ ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಪ್ರಯತ್ನಿಸಬಹುದು. ಆದರೆ ಮತದಾರರು ಬುದ್ಧಿವಂತರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments