Webdunia - Bharat's app for daily news and videos

Install App

ಪಂಚರತ್ನ ಸಮಾವೇಶಕ್ಕೆ ಜೆಡಿಎಸ್ ಸಿದ್ದತೆ

Webdunia
ಶುಕ್ರವಾರ, 4 ನವೆಂಬರ್ 2022 (18:44 IST)
ಮತ್ತೊಮ್ಮೆ ಕನಸಿನ ಯೋಜನೆ ಪಂಚರತ್ನ ರಥಯಾತ್ರೆ ಸಮಾವೇಶಕ್ಕೆ ಜೆಡಿಎಸ್ ಸಿದ್ದತೆ ಮಾಡಿಕೊಂಡ ಹಿನ್ನೆಲೆ ಕುಮಾರಸ್ವಾಮಿ ಅವರು ಚಾಲನೆ ನೀಡಬೇಕಿತ್ತು. ಆದರೆ ಮಳೆಯ ಕಾರಣದಿಂದ ಕುಮಾರಸ್ವಾಮಿ ಅವರು ಸಮಾವೇಶ ಮುಂದೂಡಿದ್ದಾರೆ. ನವೆಂಬರ್ 10ರ ಬಳಿಕ ಬೃಹತ್ ಸಮಾವೇಶ ನಡೆಸಲು ಜೆಡಿಎಸ್ ನಾಯಕರು ಚಿಂತನೆ ಮಾಡಿದ್ದಾರೆ. ಸರಣಿ ಸಭೆ ನಡೆಸುತ್ತಿರುವ ಹಿನ್ನೆಲೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸ್ಥಳೀಯ ನಾಯಕರು, ಕಾರ್ಯಕರ್ತರಿಗೆ ಬಸ್ ವ್ಯವಸ್ಥೆ, ಊಟದ ವ್ಯವಸ್ಥೆ ಸೇರಿದಂತೆ 
ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಜೆಡಿಎಸ್ ನಾಯಕರು ಚರ್ಚೆ ಮಾಡ್ತಿದ್ದಾರೆ. ಕುಮಾರಸ್ವಾಮಿ ಅವರು ನಿರಂತರ ಕಾರ್ಯಕ್ರಮಗಳಿಂದ ಬಳಲಿದ್ದು, ಮುಂದೆ ಸರಣಿ ಪ್ರವಾಸ ಹಿನ್ನೆಲೆ ವಿಶ್ರಾಂತಿಯಲ್ಲಿದ್ದಾರೆ. ಸಮಾವೇಶದ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments